ಬ್ರೇಕಿಂಗ್ ನ್ಯೂಸ್
30-12-22 11:16 am HK News Desk ದೇಶ - ವಿದೇಶ
ಅಹ್ಮದಾಬಾದ್, ಡಿ.30: ಕಳೆದೆರಡು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೇನ್ (100) ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಎರಡು ದಿನದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಹೀರಾ ಬೆನ್ ಅವರನ್ನು ಅಹ್ಮದಾಬಾದಿನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ. ತಾಯಿ ತೀರಿಕೊಂಡ ಬಗ್ಗೆ ಭಾವುಕರಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭವ್ಯವಾದ ಶತಮಾನವೊಂದು ದೇವರ ಪಾದ ಸೇರಿದೆ. ಅಮ್ಮನಲ್ಲಿಯೇ ನಾನು ಆ ತ್ರಿಮೂರ್ತಿಗಳನ್ನು ಕಂಡಿದ್ದೆ. ತಪಸ್ವಿ ರೀತಿಯ ಅವರ ಜೀವನ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ರೀತಿ ಮೌಲ್ಯಗಳಿಗೆ ಬದ್ಧವಾಗಿತ್ತು ಎಂದು ಹೇಳಿದ್ದಾರೆ.




ಮನೆಗೆ ಬಂದು ಅಮ್ಮನ ಅಂತಿಮ ದರ್ಶನ ಪಡೆದ ಮೋದಿ, ಅಲ್ಲಿಂದ ಅಂತ್ಯಕ್ರಿಯೆಗೆ ಸಾಗುವ ಸಂದರ್ಭ ಕುಟುಂಬ ಸದಸ್ಯರ ಜೊತೆಗೆ ಶವಯಾತ್ರೆಗೆ ಹೆಗಲು ಕೊಟ್ಟು ನಡೆದಿದ್ದಾರೆ. ಸುತ್ತ ಭದ್ರತಾ ಸಿಬಂದಿಯ ಜೊತೆಗೆ ಶವಕ್ಕೆ ಹೆಗಲು ಕೊಟ್ಟ ಚಿತ್ರ ವೈರಲ್ ಆಗಿದೆ. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ಕೊಟ್ಟ ಮೋದಿಯ ತಾಯಿ ನಿಧನಕ್ಕೆ ದೇಶಾದ್ಯಂತ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಷ್ಟ್ರಪತಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Prime Minister Narendra Modi's mother Heeraben Modi, who dies early this morning, has been cremated in Gandhinagar. PM Modi, who reached Gujarat early this morning, performed the last rites. Heeraben Modi was 99.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm