ಬ್ರೇಕಿಂಗ್ ನ್ಯೂಸ್
31-12-22 07:17 pm HK News Desk ದೇಶ - ವಿದೇಶ
ವ್ಯಾಟಿಕನ್ ಸಿಟಿ, ಡಿ.31 : 2013ರಲ್ಲಿ ಕ್ಯಾಥೋಲಿಕ್ ಚರ್ಚುಗಳ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೊದಲ ಧರ್ಮಗುರು, ಮಾಜಿ ಪೋಪ್ ಬೆನೆಡಿಕ್ಟ್ XVI ಶನಿವಾರ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 95 ವಯಸ್ಸಿನ ಬೆನೆಡಿಕ್ಟ್ XVI ಅವರು ವ್ಯಾಟಿಕನ್ನ ಮೇಟರ್ ಎಕ್ಲೆಸೀಯೆ ಮಾನೆಸ್ಟರಿಯಲ್ಲಿ ಇಂದು ಬೆಳಗ್ಗೆ 9.40ಕ್ಕೆ ನಿಧನರಾದರು ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ ಬ್ರೂನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ರಾಂತ ಪೋಪ್ ಬೆನೆಡಿಕ್ಟ್ ಅವರ ಪಾರ್ಥಿವ ಶರೀರವನ್ನು ಜನವರಿ 2ರಿಂದ ಸೇಂಟ್ ಪೀಟರ್ಸ್ ಬೆಸಿಲಿಯಾದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ. 5ರಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ವ್ಯಾಟಿಕನ್ ತಿಳಿಸಿದೆ. ಜರ್ಮನಿ ಮೂಲದ ಪೋಪ್ ಎಮೆರಿಟಸ್ ಬೆನೆಡಿಕ್ಟ್ ಅವರ ಮೂಲ ಹೆಸರು ಜೋಸೆಫ್ ರಟ್ಜಿಂಗರ್ ಆಗಿತ್ತು. ಫೆಬ್ರವರಿ 2013 ರಲ್ಲಿ ಅನಾರೋಗ್ಯದ ಕಾರಣ ನೀಡಿ ಬೆನೆಡಿಕ್ಟ್ ಅವರು ಪೋಪ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅವಧಿಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪವೂ ಕೇಳಿಬಂದಿತ್ತು.
ವಿವಾದಾತ್ಮಕ ಕ್ರೈಸ್ತ ಧರ್ಮ ಗುರುವಾಗಿದ್ದ ಮಾಜಿ ಪೋಪ್ ಬೆನೆಡಿಕ್ಟ್ ಅವರು ಅನೇಕ ಹಗರಣಗಳಲ್ಲಿ ಸಿಲುಕಿದ್ದರು. ಲೈಂಗಿಕ ದೌರ್ಜನ್ಯದ ಹಗರಣ, ದುರಾಡಳಿತದ ಆರೋಪಗಳು ಮತ್ತು ಸಂಪ್ರದಾಯವಾದಿಗಳು ಹಾಗೂ ಪ್ರಗತಿಪರರ ಧ್ರುವೀಕರಣದಂತಹ ಚಟುವಟಿಕೆಗಳಿಂದ ಟೀಕೆಗೆ ಗುರಿಯಾಗಿದ್ದರು.
Benedict XVI, the pope who shocked the world by stepping down from the leadership of the Roman Catholic Church in 2013, has died at the age of 95. The Vatican announced his death on Saturday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm