ಬ್ರೇಕಿಂಗ್ ನ್ಯೂಸ್
16-10-20 05:02 pm Headline Karnataka News Network ದೇಶ - ವಿದೇಶ
ಚಂಡಿಗಡ, ಅಕ್ಟೋಬರ್ 16 : ಶೌರ್ಯ ಪ್ರಶಸ್ತಿ ವಿಜೇತ ಮಾಜಿ ಯೋಧ ಬಲ್ವಿಂದರ್ ಸಿಂಗ್ರನ್ನು ಪಂಜಾಬ್ನ ತಾರ್ನ್ ತರಣ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ಶುಕ್ರವಾರ ಗುಂಡಿಕ್ಕಿ ಸಾಯಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಭಿಖಿವಿಂದ್ ಗ್ರಾಮದಲ್ಲಿ ಬಲ್ವಿಂದರ್ ಸಿಂಗ್ ತಮ್ಮ ಮನೆ ಸಮೀಪದ ಕಚೇರಿಯಲ್ಲಿದ್ದಾಗ ಮೋಟಾರ್ ಸೈಕಲ್ನಲ್ಲಿ ಬಂದ ಕೆಲ ದುಷ್ಕರ್ಮಿಗಳು ಯೋಧ ಬಲ್ವಿಂದರ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.


62 ವರ್ಷದ ಸಿಂಗ್ ಅವರು ರಾಜ್ಯದಲ್ಲಿ ಭಯೋತ್ಪಾದನೆ ವಿರುದ್ಧ ಧೈರ್ಯದಿಂದ ಹೋರಾಡಿ ಅವರನ್ನು ಸದೆಬಡಿದಿದ್ದರು. ಇದೇ ಕಾರಣಕ್ಕೆ ಅವರ ಸಾಧನೆಯನ್ನು ಗೌರವಿಸಿ 1993ರಲ್ಲಿ ಕೇಂದ್ರ ಸರಕಾರ ದೇಶದ ಅತ್ಯುನ್ನತ ಗೌರವವಾದ ಶೌರ್ಯ ಚಕ್ರ ಪ್ರಶಸ್ತಿ ನೀಡಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm