ಬ್ರೇಕಿಂಗ್ ನ್ಯೂಸ್
02-01-23 07:49 pm HK News Desk ದೇಶ - ವಿದೇಶ
ಶ್ರೀನಗರ, ಜ.2 : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಸೋಮವಾರ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು 12 ಗಂಟೆಗಳಲ್ಲಿ 2ನೇ ಬಾರಿ ದಾಳಿ ನಡೆಸಿ ದ್ದಾರೆ. ಐಇಡಿ ಸ್ಫೋಟದಲ್ಲಿ ಮಗು ಸಾವನ್ನಪ್ಪಿದೆ.
ಇಂದು ಸಂಭವಿಸಿದ ಸ್ಫೋಟದಲ್ಲಿ ಒಂದು ಮಗು ಸಾವನ್ನಪ್ಪಿ 7 ಜನರು ಗಾಯಗೊಂಡಿದ್ದಾರೆ.
ಐಇಡಿಯನ್ನು ಗೋಣಿ ಚೀಲದ ಕೆಳಗೆ ಇಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ. ಇಬ್ಬರು ಉಗ್ರರು ಇರುವ ಬಗ್ಗೆ ಮಾಹಿತಿ ಲಭಿಸಿದ್ದು ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು ಶೋಧ ಕಾರ್ಯ ನಡೆಯುತ್ತಿದೆ.



ಭಾನುವಾರ ರಜೌರಿಯ ಅಪ್ಪರ್ ಧಂಗ್ರಿ ಗ್ರಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 5 ಮಂದಿ ಬಲಿಯಾಗಿದ್ದರು. ಸ್ಥಳಕ್ಕೆ ಎನ್ಐಎ ತಂಡ ಭೇಟಿ ನೀಡಲಿದೆ.
ನಿರಂತರ ದಾಳಿ ಬಳಿಕ ಸ್ಥಳೀಯರು ಲೆಫ್ಟಿನೆಂಟ್ ಗವರ್ನರ್ ಮತ್ತು ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
One child was killed and seven people were injured after another improvised explosive device (IED) blast took place in Jammu and Kashmir’s Rajouri district on Monday. The explosion happened a day after four people were killed in a suspected terrorist attack in the same area.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm