ಬ್ರೇಕಿಂಗ್ ನ್ಯೂಸ್
02-01-23 08:59 pm HK News Desk ದೇಶ - ವಿದೇಶ
ಮೆಕ್ಸಿಕೋ, ಜ.2 : ಬಂದೂಕುಧಾರಿಗಳು ಜೈಲಿನ ಮೇಲೆ ಗುಂಡಿನ ದಾಳಿ ಮಾಡಿ 14 ಜನರನ್ನು ಹತ್ಯೆಗೈದಿರುವ ಘಟನೆ ಮೆಕ್ಸಿಕೋದ ಜುವಾರೆಜ್ ನಲ್ಲಿ ನಡೆದಿದೆ.
ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ವಾಹನದಲ್ಲಿ ಬಂದ ವ್ಯಕ್ತಿಗಳು ಜೈಲಿನ ಮೇಲೆ ಗುಂಡು ಹಾರಿಸಿದ್ದಾರೆ.
ಕೈದಿಗಳು,ಭದ್ರತಾ ಸಿಬ್ಬಂದಿಗಳು ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಓಡುವ ಭರದಲ್ಲಿ 14 ಮಂದಿ ಗುಂಡು ತಗುಲಿ ಸಾವನ್ನಪ್ಪಿದ್ದಾರೆ.

10 ಮಂದಿ ಸಿಬ್ಬಂದಿಗಳು, ನಾಲ್ವರು ಕೈದಿಗಳು ಮೃತಪಟ್ಟಿದ್ದು, 24 ಮಂದಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.
ಪೊಲೀಸರು ಬಂದು ಪರಿಸ್ಥಿತಿಯನ್ನು ಹತೋಟಿಗೆ ತಂದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೈದಿ ಹಾಗೂ ಸಿಬ್ಬಂದಿಗಳು ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಮೆಕ್ಸಿಕನ್ ಜೈಲಿನಲ್ಲಿ ಕಳೆದ ಆಗಸ್ಟ್ ನಲ್ಲಿ ಈ ರೀತಿಯ ಘಟನೆ ನಡೆದಿತ್ತು. ಆ ಘಟನೆಯಲ್ಲಿ 11 ಜನ ಮೃತಪಟ್ಟಿದ್ದರು.
ಈ ಸಂಬಂಧ ನಾಲ್ವರನ್ನು ಪೊಲೀಸರು ಸೆರೆ ಹಿಡಿದು ತನಿಖೆ ನಡೆಸುತ್ತಿದ್ದಾರೆ.
Ten guards and four inmates were killed early Sunday when gunmen in armoured vehicles attacked a state prison in Ciudad Juarez across the border from El Paso, Texas, according to state officials. The Chihuahua state prosecutor's office said in a statement that around 7 a.m. various armoured vehicles arrived at the prison and gunmen opened fire on guards. In addition to those killed, 13 people were wounded and at least 24 inmates escaped.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm