ಬ್ರೇಕಿಂಗ್ ನ್ಯೂಸ್
02-01-23 09:39 pm HK News Desk ದೇಶ - ವಿದೇಶ
ಪಣಜಿ, ಜ.2 : ಕಳಸಾ-ಬಂಡೂರಿ ಕುಡಿಯುವ ನೀರು ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಕರ್ನಾಟಕಕ್ಕೆ ನೀಡಿರುವ ಅನುಮೋದನೆ ಹಿಂಪಡೆಯದೇ ಇದ್ದರೆ, ತಾನು ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಬಂದರು, ಹಡಗು, ಜಲಮಾರ್ಗ ಹಾಗೂ ಪ್ರವಾಸೋದ್ಯಮ ಖಾತೆಯ ಸಹಾಯಕ ಸಚಿವ ಶ್ರೀಪಾದ ನಾಯ್ಕ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಸಲ್ಲಿಸಿರುವ ಡಿಪಿಆರ್ ಗೆ ಅನುಮೋದನೆ ನೀಡುವ ಮುನ್ನ ಕೇಂದ್ರ ಸರಕಾರ ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಗೋವಾದ ಹಿತಾಸಕ್ತಿಯನ್ನು ಕೇಂದ್ರ ಸರಕಾರ ರಕ್ಷಿಸದೇ ಇದ್ದರೆ, ತಾನು ರಾಜೀನಾಮೆ ನೀಡಲು ಹಿಂಜರಿಯಲಾರೆ ಎಂದವರು ಹೇಳಿದ್ದಾರೆ.
''ನಾವೆಲ್ಲರೂ ಈ ನಿರ್ಧಾರವನ್ನು ವಿರೋಧಿಸುತ್ತೇವೆ. ಮಹಾದಾಯಿ ನದಿಗೆ ಸಂಬಂಧಿಸಿ ಗೋವಾದ ಹಿತಾಸಕ್ತಿ ಕಾಪಾಡಲು ಈ ನಿರ್ಧಾರ ಹಿಂಪಡೆಯುವಂತೆ ಕೇಂದ್ರವನ್ನು ಆಗ್ರಹಿಸಲು ರಾಜಕೀಯ ಬದಿಗಿರಿಸಿ ಸಂಘಟಿತರಾಗುವಂತೆ ತಾನು ಎಲ್ಲ ಪ್ರತಿಪಕ್ಷಗಳ ನಾಯಕರನ್ನು ಆಗ್ರಹಿಸುತ್ತೇನೆ'' ಎಂದರು.
ಅಲ್ಲದೆ, ಈ ಅನುಮೋದನೆಯನ್ನು ಹಿಂಪಡೆಯುವಂತೆ ತಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಿದ್ದೇನೆ ಎಂದು ನಾಯ್ಕ್ ತಿಳಿಸಿದ್ದಾರೆ. ಗೋವಾ ಹಾಗೂ ಮಹಾರಾಷ್ಟ್ರದ ವಿರೋಧವನ್ನು ಎದುರಿಸುತ್ತಿರುವ ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಅನುಮೋದಿಸಿರುವುದರಿಂದ ಗೋವಾದ ಜನರಿಗೆ ಅನ್ಯಾಯವಾಗಿದೆ ಎಂದವರು ಹೇಳಿದರು.
Union Minister of State for Ports, Shipping, Waterways and Tourism, Shripad Naik on Saturday said that he is ready to resign if the state’s detailed project report (DPR) approval granted to Karnataka for the Kalasa Bhanduri drinking water project is not withdrawn.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm