ಬ್ರೇಕಿಂಗ್ ನ್ಯೂಸ್
16-10-20 10:15 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 16: ಭಾರತೀಯ ವಾಯುಪಡೆಯು (ಐಎಎಫ್) ಎರಡನೇ ಹಂತದಲ್ಲಿ ನಾಲ್ಕು ರಫೇಲ್ ಜೆಟ್ ಯುದ್ಧ ವಿಮಾನಗಳನ್ನು ಸೇರ್ಪಡೆ ಮಾಡಿಕೊಳ್ಳುವ ತಯಾರಿಯಲ್ಲಿದ್ದು, ಈಗಾಗಲೇ ಫ್ರಾನ್ಸ್ಗೆ ತಂಡವನ್ನು ಕಳುಹಿಸಿದೆ.
ಫ್ರಾನ್ಸ್ನ ಫೈಟರ್ ಜೆಟ್ ರಾಫೆಲ್ ಒಪ್ಪಂದದಡಿಯಲ್ಲಿ ಮೊದಲ ಬ್ಯಾಚಿನ ವಿಮಾನಗಳು ಜುಲೈ 29ಕ್ಕೆ ಭಾರತಕ್ಕೆ ಆಗಮಿಸಿದ್ದು, ಸೆಪ್ಟೆಂಬರ್ 10ರಂದು ಅಂಬಾಲ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿತ್ತು.
ಎರಡನೇ ಬ್ಯಾಚಿನ ಯುದ್ಧ ವಿಮಾನಗಳನ್ನು ಸ್ವೀಕರಿಸಲು ಅಗತ್ಯ ಸಿದ್ಧತೆ ನಡೆದಿದ್ದು ಪ್ರಾಜೆಕ್ಟ್ ನ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ನೇತೃತ್ವದ ಪರಿಣತರ ತಂಡ ಫ್ರಾನ್ಸ್ಗೆ ತೆರಳಿದೆ. ವಾಯುಪಡೆಯ ಪೈಲಟ್ಗಳಿಗೆ ಬ್ಯಾಚ್ಗಳಲ್ಲಿ ಫ್ರಾನ್ಸ್ನ ಸೇಂಟ್ ಡಿಝಿಯೆರ್ ವಾಯುನೆಲೆಯಲ್ಲಿ ತರಬೇತಿ ಒದಗಿಸಲಾಗುತ್ತಿದೆ.
ಇದರೊಂದಿಗೆ ಭಾರತೀಯ ವಾಯುಪಡೆಗೆ 9 ರಫೇಲ್ ಯುದ್ಧ ವಿಮಾನಗಳು ಸೇರ್ಪಡೆಯಾದಂತಾಗಿದೆ. ಮೊದಲ ಬ್ಯಾಚ್ ನಲ್ಲಿ ಬಂದ ರಫೇಲ್ ಯುದ್ಧ ವಿಮಾನಗಳನ್ನು ಲಡಾಖ್ನಲ್ಲಿ ನಿಯೋಜಿಸಲಾಗಿದೆ.
Amid the ongoing China border conflict, Indian Air Force's (IAF) offensive capabilities will get a boost as 3-4 Rafale fighter jets would be arriving at the Ambala air base in Haryana by the first week of November.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm