ಬ್ರೇಕಿಂಗ್ ನ್ಯೂಸ್
16-10-20 10:15 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 16: ಭಾರತೀಯ ವಾಯುಪಡೆಯು (ಐಎಎಫ್) ಎರಡನೇ ಹಂತದಲ್ಲಿ ನಾಲ್ಕು ರಫೇಲ್ ಜೆಟ್ ಯುದ್ಧ ವಿಮಾನಗಳನ್ನು ಸೇರ್ಪಡೆ ಮಾಡಿಕೊಳ್ಳುವ ತಯಾರಿಯಲ್ಲಿದ್ದು, ಈಗಾಗಲೇ ಫ್ರಾನ್ಸ್ಗೆ ತಂಡವನ್ನು ಕಳುಹಿಸಿದೆ.
ಫ್ರಾನ್ಸ್ನ ಫೈಟರ್ ಜೆಟ್ ರಾಫೆಲ್ ಒಪ್ಪಂದದಡಿಯಲ್ಲಿ ಮೊದಲ ಬ್ಯಾಚಿನ ವಿಮಾನಗಳು ಜುಲೈ 29ಕ್ಕೆ ಭಾರತಕ್ಕೆ ಆಗಮಿಸಿದ್ದು, ಸೆಪ್ಟೆಂಬರ್ 10ರಂದು ಅಂಬಾಲ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿತ್ತು.

ಎರಡನೇ ಬ್ಯಾಚಿನ ಯುದ್ಧ ವಿಮಾನಗಳನ್ನು ಸ್ವೀಕರಿಸಲು ಅಗತ್ಯ ಸಿದ್ಧತೆ ನಡೆದಿದ್ದು ಪ್ರಾಜೆಕ್ಟ್ ನ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ನೇತೃತ್ವದ ಪರಿಣತರ ತಂಡ ಫ್ರಾನ್ಸ್ಗೆ ತೆರಳಿದೆ. ವಾಯುಪಡೆಯ ಪೈಲಟ್ಗಳಿಗೆ ಬ್ಯಾಚ್ಗಳಲ್ಲಿ ಫ್ರಾನ್ಸ್ನ ಸೇಂಟ್ ಡಿಝಿಯೆರ್ ವಾಯುನೆಲೆಯಲ್ಲಿ ತರಬೇತಿ ಒದಗಿಸಲಾಗುತ್ತಿದೆ.
ಇದರೊಂದಿಗೆ ಭಾರತೀಯ ವಾಯುಪಡೆಗೆ 9 ರಫೇಲ್ ಯುದ್ಧ ವಿಮಾನಗಳು ಸೇರ್ಪಡೆಯಾದಂತಾಗಿದೆ. ಮೊದಲ ಬ್ಯಾಚ್ ನಲ್ಲಿ ಬಂದ ರಫೇಲ್ ಯುದ್ಧ ವಿಮಾನಗಳನ್ನು ಲಡಾಖ್ನಲ್ಲಿ ನಿಯೋಜಿಸಲಾಗಿದೆ.
Amid the ongoing China border conflict, Indian Air Force's (IAF) offensive capabilities will get a boost as 3-4 Rafale fighter jets would be arriving at the Ambala air base in Haryana by the first week of November.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm