ಬ್ರೇಕಿಂಗ್ ನ್ಯೂಸ್
04-01-23 01:08 pm HK News Desk ದೇಶ - ವಿದೇಶ
ನವದೆಹಲಿ, ಜ.4 : ಕುಡಿದು ಟೈಟ್ ಆಗಿದ್ದ ವ್ಯಕ್ತಿಯೊಬ್ಬ ವಿಮಾನದಲ್ಲಿ ದುರ್ವರ್ತನೆ ತೋರಿದ್ದಲ್ಲದೆ, ಪ್ರಯಾಣದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿದೆ. ನವೆಂಬರ್ 26ರಂದು ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಘಟನೆ ನಡೆದಿದ್ದು ತಡವಾಗಿ ದೂರು ದಾಖಲಾಗಿದೆ.
ಕೃತ್ಯದ ಬಗ್ಗೆ ಕೂಡಲೇ ವಿಮಾನ ಸಿಬ್ಬಂದಿಯ ಗಮನಕ್ಕೆ ತಂದಿದ್ದರೂ ಕ್ರಮ ಕೈಗೊಂಡಿರಲಿಲ್ಲ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಇತ್ತೀಚೆಗೆ ಟಾಟಾ ಗ್ರೂಪ್ ಅಧ್ಯಕ್ಷ ಎನ್. ಚಂದ್ರಶೇಖರನ್ ತಾವು ವಿಮಾನದಲ್ಲಿ ಅನುಭವಿಸಿದ ಕೆಟ್ಟ ಅನುಭವದ ಬಗ್ಗೆ ಹೇಳಿಕೊಂಡಿದ್ದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಮಹಿಳೆ ತನಗಾದ ಕಿರುಕುಳದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ವಿಮಾನದಲ್ಲಿ ಊಟದ ನಂತರ ಲೈಟ್ ಡಿಮ್ ಮಾಡಿದ್ದ ವೇಳೆ ಪಾನಮತ್ತ ಪ್ರಯಾಣಿಕನೊಬ್ಬ ಈ ರೀತಿ ವರ್ತಿಸಿದ್ದಾನೆ. 70 ವರ್ಷದ ವೃದ್ಧ ಮಹಿಳೆಯ ಮೇಲೆ ಪ್ರಯಾಣಿಕ ಪ್ಯಾಂಟ್ ಜಿಪ್ ಬಿಚ್ಚಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ನಂತರ ಅಲ್ಲಿಯೇ ನಿಂತು ತನ್ನ ಖಾಸಗಿ ಅಂಗಗಳನ್ನು ತೋರಿಸಿದ್ದಾನೆ. ಇತರ ಪ್ರಯಾಣಿಕರು ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದ್ದಾರೆ. ಆರೋಪಿ ಮಾಡಿದ ಕೃತ್ಯದಿಂದ ಮಹಿಳೆಯ ಬಟ್ಟೆ, ಶೂ ಹಾಗೂ ಬ್ಯಾಗ್ ಮೂತ್ರದಿಂದ ಒದ್ದೆಯಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಏರ್ ಇಂಡಿಯಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
What's the worst you can encounter while flying with Air India? Maybe lost or damaged baggage, delayed flights, or unresponsive crew and customer service? You may want to hold your bag of peanuts for this one - a drunk male passenger peeing on a female passenger and the crew brushing it off.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm