ಬ್ರೇಕಿಂಗ್ ನ್ಯೂಸ್
17-10-20 01:47 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ರಾಷ್ಟ್ರ ರಾಜಧಾನಿ ನವದೆಹಲಿ ವಾಸಕ್ಕೆ ಯೋಗ್ಯ ನಗರವಲ್ಲ ಎಂಬ ಮತ್ತೆ ಸಾಬೀತಾಗಿದೆ. ದಿನೇ ದಿನೇ ರಾಜಧಾನಿಯ ವಾಯುಮಾಲಿನ್ಯ ಮಿತಿ ಮೀರುತ್ತಿದ್ದು, ಲಾಕ್ ಡೌನ್ ಸಮಯದಲ್ಲಿ ನಿಯಂತ್ರಣದಲ್ಲಿದ್ದ ಮಾಲಿನ್ಯ ಇದೀಗ ಅಕ್ಟೋಬರ್ ನಲ್ಲಿ ಕಳೆದೆರಡು ವರ್ಷಕ್ಕಿಂತ ದುಪ್ಪಟ್ಟಾಗಿದೆ.
ದೆಹಲಿಯ ಸುತ್ತ ಮುತ್ತಲಿನ ರಾಜ್ಯಗಳಲ್ಲಿ ರೈತರು ತಮ್ಮ ಬೆಳೆ ಕಟಾವು ಮಾಡಿದ ಬಳಿಕ ಕಳೆ ಹಾಗೂ ಪೈರಿನ ಹುಲ್ಲು ಕಡ್ಡಿಗೆ ಬೆಂಕಿ ಹಚ್ಚುತ್ತಾರೆ, ಇದು ದೆಹಲಿಯ ವಾಯುಮಾಲಿನ್ಯಕ್ಕೆ ಪ್ರಮುಖ ಕೊಡುಗೆಯಾಗಿದೆ.


ನಗರದಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಕೊರೊನಾ ಸೋಂಕು ಹರಡಲು ಕಾರಣವಾಗುತ್ತದೆ ಎಂಬ ಭಯದಿಂದ ಅಸ್ತಮಾ ರೀತಿಯ ಉಸಿರಾಟದ ಸಮಸ್ಯೆ ಇರುವ ಜನರು ಆಮ್ಲಜನಕ ಸಿಲಿಂಡರ್ ಗಳನ್ನೂ ಹಾಗೂ ನಾಡಿ ಒಕ್ಸಿಮೀಟರ್ಸ್ ಗಳನ್ನೂ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿ ಸಂಗ್ರಹಿಸುತ್ತಿದ್ದಾರೆ. ಶುಕ್ರವಾರ ದೆಹಲಿ ಅತ್ಯಂತ ಕಳಪೆ ಅಂದ್ರೆ, 235 (ಎಕ್ಯೂಐ) ಸೂಚ್ಯಂಕವನ್ನು ದಾಖಲಿಸಿದೆ.
ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾದ ದೆಹಲಿಯ ನಿವಾಸಿ ರಾಕೇಶ್ ಗುಪ್ತ(45 ) ಮಾಲಿನ್ಯದ ಕಾರಣಕ್ಕೆ ಕೊರೊನಾ ರೋಗಿಗಳು ಸಂಕಷ್ಟ ಪಡುತ್ತಿದ್ದಾರೆ ಎಂದಿದ್ದಾರೆ. ಅಸ್ತಮಾ ಹಾಗೂ ಮಾಲಿನ್ಯ ಆರೋಗ್ಯ ಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುತ್ತಿದೆ. ನನಗೆ ನಡೆಯಲು ಅಥವಾ ಮನೆಯಿಂದ ಹೊರಬಲು ಸಾಧ್ಯವಾಗುತ್ತಿಲ್ಲ. ಮನೆಯಿಂದ ಹೊರಬಂದರೂ ಉಸಿರಾಡಲು ಹರಸಾಹಸ ಕಷ್ಟ ಪಡ ಬೇಕಾಗುತ್ತದೆ ಎಂದಿದ್ದಾರೆ.
ಈ ಕುಟುಂಬವು ತುರ್ತು ಬಳಕೆಗಾಗಿ 15 ಕೆಜಿ ಆಮ್ಲಜನಕ ಸಿಲಿಂಡರ್ ಮತ್ತು ಪ್ರತಿದಿನ ರಕ್ತದಲ್ಲಿನ ಆಮ್ಲಜನಕವನ್ನು ಅಳೆಯಲು ಪೋರ್ಟಬಲ್ ಪಲ್ಸ್ ಒಕ್ಸಿಮೀಟರ್ ಅನ್ನು ಖರೀದಿಸಿದ್ದಾರೆ. ಜೊತೆಗೆ ಏರ್ ಪ್ಯೂರಿಫೈರ್ ಗಳನ್ನೂ ಖರೀದಿಸಲು ಕೂಡ ಉತ್ಸುಕರಾಗಿದ್ದಾರೆ ಎಂದು ತಿಳಿಸಿದ್ದಾರೆ.
After months of comparatively clean air and blue skies in the lockdown, pollution levels have nailed to their worst in two years in October in the national capital Delhi.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm