ಬ್ರೇಕಿಂಗ್ ನ್ಯೂಸ್
17-10-20 01:47 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ರಾಷ್ಟ್ರ ರಾಜಧಾನಿ ನವದೆಹಲಿ ವಾಸಕ್ಕೆ ಯೋಗ್ಯ ನಗರವಲ್ಲ ಎಂಬ ಮತ್ತೆ ಸಾಬೀತಾಗಿದೆ. ದಿನೇ ದಿನೇ ರಾಜಧಾನಿಯ ವಾಯುಮಾಲಿನ್ಯ ಮಿತಿ ಮೀರುತ್ತಿದ್ದು, ಲಾಕ್ ಡೌನ್ ಸಮಯದಲ್ಲಿ ನಿಯಂತ್ರಣದಲ್ಲಿದ್ದ ಮಾಲಿನ್ಯ ಇದೀಗ ಅಕ್ಟೋಬರ್ ನಲ್ಲಿ ಕಳೆದೆರಡು ವರ್ಷಕ್ಕಿಂತ ದುಪ್ಪಟ್ಟಾಗಿದೆ.
ದೆಹಲಿಯ ಸುತ್ತ ಮುತ್ತಲಿನ ರಾಜ್ಯಗಳಲ್ಲಿ ರೈತರು ತಮ್ಮ ಬೆಳೆ ಕಟಾವು ಮಾಡಿದ ಬಳಿಕ ಕಳೆ ಹಾಗೂ ಪೈರಿನ ಹುಲ್ಲು ಕಡ್ಡಿಗೆ ಬೆಂಕಿ ಹಚ್ಚುತ್ತಾರೆ, ಇದು ದೆಹಲಿಯ ವಾಯುಮಾಲಿನ್ಯಕ್ಕೆ ಪ್ರಮುಖ ಕೊಡುಗೆಯಾಗಿದೆ.


ನಗರದಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಕೊರೊನಾ ಸೋಂಕು ಹರಡಲು ಕಾರಣವಾಗುತ್ತದೆ ಎಂಬ ಭಯದಿಂದ ಅಸ್ತಮಾ ರೀತಿಯ ಉಸಿರಾಟದ ಸಮಸ್ಯೆ ಇರುವ ಜನರು ಆಮ್ಲಜನಕ ಸಿಲಿಂಡರ್ ಗಳನ್ನೂ ಹಾಗೂ ನಾಡಿ ಒಕ್ಸಿಮೀಟರ್ಸ್ ಗಳನ್ನೂ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿ ಸಂಗ್ರಹಿಸುತ್ತಿದ್ದಾರೆ. ಶುಕ್ರವಾರ ದೆಹಲಿ ಅತ್ಯಂತ ಕಳಪೆ ಅಂದ್ರೆ, 235 (ಎಕ್ಯೂಐ) ಸೂಚ್ಯಂಕವನ್ನು ದಾಖಲಿಸಿದೆ.
ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾದ ದೆಹಲಿಯ ನಿವಾಸಿ ರಾಕೇಶ್ ಗುಪ್ತ(45 ) ಮಾಲಿನ್ಯದ ಕಾರಣಕ್ಕೆ ಕೊರೊನಾ ರೋಗಿಗಳು ಸಂಕಷ್ಟ ಪಡುತ್ತಿದ್ದಾರೆ ಎಂದಿದ್ದಾರೆ. ಅಸ್ತಮಾ ಹಾಗೂ ಮಾಲಿನ್ಯ ಆರೋಗ್ಯ ಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುತ್ತಿದೆ. ನನಗೆ ನಡೆಯಲು ಅಥವಾ ಮನೆಯಿಂದ ಹೊರಬಲು ಸಾಧ್ಯವಾಗುತ್ತಿಲ್ಲ. ಮನೆಯಿಂದ ಹೊರಬಂದರೂ ಉಸಿರಾಡಲು ಹರಸಾಹಸ ಕಷ್ಟ ಪಡ ಬೇಕಾಗುತ್ತದೆ ಎಂದಿದ್ದಾರೆ.
ಈ ಕುಟುಂಬವು ತುರ್ತು ಬಳಕೆಗಾಗಿ 15 ಕೆಜಿ ಆಮ್ಲಜನಕ ಸಿಲಿಂಡರ್ ಮತ್ತು ಪ್ರತಿದಿನ ರಕ್ತದಲ್ಲಿನ ಆಮ್ಲಜನಕವನ್ನು ಅಳೆಯಲು ಪೋರ್ಟಬಲ್ ಪಲ್ಸ್ ಒಕ್ಸಿಮೀಟರ್ ಅನ್ನು ಖರೀದಿಸಿದ್ದಾರೆ. ಜೊತೆಗೆ ಏರ್ ಪ್ಯೂರಿಫೈರ್ ಗಳನ್ನೂ ಖರೀದಿಸಲು ಕೂಡ ಉತ್ಸುಕರಾಗಿದ್ದಾರೆ ಎಂದು ತಿಳಿಸಿದ್ದಾರೆ.
After months of comparatively clean air and blue skies in the lockdown, pollution levels have nailed to their worst in two years in October in the national capital Delhi.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm