ಬ್ರೇಕಿಂಗ್ ನ್ಯೂಸ್
08-01-23 06:00 pm HK News Desk ದೇಶ - ವಿದೇಶ
ಕಾಸರಗೋಡು, ಜ.8 : ಬಿರಿಯಾನಿ ತಿಂದು 19 ವರ್ಷದ ಯುವತಿ ಸಾವನ್ನಪ್ಪಿದ ಪ್ರಕರಣ ಕೇರಳದಲ್ಲಿ ಸಂಚಲನ ಸೃಷ್ಟಿಸಿದೆ. ಕುಜಿಮಂತಿ ಎನ್ನುವ ಕೇರಳದ ವಿಶೇಷ ಮಾದರಿಯ ಬಿರಿಯಾನಿ ತಿಂದ ಬಳಿಕ ಅಂಜುಶ್ರೀ ಸೇರಿದಂತೆ ಕುಟುಂಬದ ನಾಲ್ವರು ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಮಾತ್ರ ದುರಂತ ಸಾವು ಕಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಂಜುಶ್ರೀ ಮತ್ತು ಆಕೆಯ ಸ್ನೇಹಿತರು ಡಿಸೆಂಬರ್ 31 ರಂದು ಉದುಮದ ಅಲ್ ರೊಮ್ಯಾನ್ಸಿಯಾ ಹೋಟೆಲ್ನಿಂದ ಕೇರಳದ ವಿಶೇಷ ಬಿರಿಯಾನಿ ಕುಜಿಮಂತಿಯನ್ನು ಆರ್ಡರ್ ಮಾಡಿದ್ದರು. ಆಕೆಯ ಸೋದರಿ ಅನುಶ್ರೀ ಪ್ರಕಾರ, ಅಂಜು ಸೇರಿ ನಾಲ್ಕು ಜನ ಬಿರಿಯಾನಿ ಸೇವಿಸಿದ್ದಾರೆ ಮತ್ತು ಅವರಲ್ಲಿ ಇಬ್ಬರಿಗೆ ತಕ್ಷಣ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಂಜುಶ್ರೀ ಅಸ್ವಸ್ಥಗೊಂಡಿದ್ದರಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಅಂಜು ಕೊನೆಯುಸಿರೆಳೆದಳು.
ಘಟನೆಗೆ ಸಂಬಂಧಿಸಿದಂತೆ ಅಲ್ ರೊಮ್ಯಾನ್ಸಿಯಾ ಹೋಟೆಲ್ ಮಾಲೀಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಹೊಟೇಲ್ಗೆ ಬೀಗ ಹಾಕಿ ಸೀಲ್ ಮಾಡಿದೆ. ಅಂಜು ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಕುತೂಹಲ ಮೂಡಿದ್ದು ಬಿರಿಯಾನಿಯಲ್ಲಿ ಏನಿದ್ದಿರಬಹುದು ಎಂಬ ಬಗ್ಗೆ ಕುತೂಹಲ ಇದೆ. ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.
Kerala Woman dies after eating Biryani, three including restaurant owner taken to custody.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm