ಬ್ರೇಕಿಂಗ್ ನ್ಯೂಸ್
09-01-23 01:57 pm HK News Desk ದೇಶ - ವಿದೇಶ
ನವದೆಹಲಿ, ಜ.9 : ಉತ್ತರಾಖಂಡ್ನಲ್ಲಿ ದಿಢೀರಾಗಿ ಭೂಮಿ ಬಾಯ್ತೆರೆದಿದ್ದು ಜನರು ತತ್ತರಿಸಿದ್ದಾರೆ. ರಸ್ತೆ, ಹೆದ್ದಾರಿ, ನೂರಾರು ಮನೆಗಳು ಬಿರುಕು ಬಿಟ್ಟಿದ್ದು ಪರಿಸ್ಥಿತಿ ಗಂಭೀರವಾಗಿದ್ದನ್ನು ತಿಳಿದ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ.
ಭೂಕುಸಿತದಿಂದಾಗಿ ಚಮೋಲಿ ಜಿಲ್ಲೆಯ ಜೋಷಿಮಠ ಸ್ಥಿತಿ ಅಯೋಮಯ ಎನ್ನುವಂತಾಗಿದೆ. ಸುಮಾರು 550ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು 3 ಸಾವಿರ ಕುಟುಂಬಗಳು ಆತಂಕದಲ್ಲಿವೆ. ಜನರನ್ನು ರಕ್ಷಣಾ ದೃಷ್ಟಿಯಿಂದ ಬೇರೆಡೆ ಸ್ಥಳಾಂತರಿಸಲಾಗಿದೆ. ಮನೆ ಮಾತ್ರವಲ್ಲದೆ ರಸ್ತೆ, ಕೃಷಿ ಭೂಮಿಯಲ್ಲಿ ಭಾರೀ ಬಿರುಕು ಬಿದ್ದಿವೆ. ಬಿರುಕು ಬಿಟ್ಟ ಕೆಲವೆಡೆ ಭೂಮಿಯಿಂದ ನೀರು ಉಕ್ಕಿ ಬರುತ್ತಿದೆ. ಇದರಿಂದಾಗಿ ಯಾವುದೇ ಸಂದರ್ಭದಲ್ಲಿ ಈ ಪ್ರದೇಶ ಕುಸಿದು ಹೋಗುವ ಆತಂಕ ವ್ಯಕ್ತವಾಗಿದೆ.

ಕೇದಾರನಾಥ, ಬದರಿನಾಥ ರೀತಿಯಲ್ಲೇ ಲಕ್ಷಾಂತರ ಭಕ್ತರು ಭೇಟಿ ನೀಡುವ ಪಟ್ಟಣಗಳಲ್ಲಿ ಒಂದು ಜೋಶಿಮಠ. ಬಹುತೇಕ ಕಟ್ಟಡಗಳು, ರಸ್ತೆಗಳು ಬಿರುಕು ಬಿಟ್ಟಿದ್ದು ಹಲವಾರು ಮನೆ, ದೇವಸ್ಥಾನಗಳು ಉರುಳಿ ಬಿದ್ದಿವೆ. ಹೀಗಾಗಿ ಜೋಶಿಮಠ ಪಟ್ಟಣವನ್ನು ಭೂಕುಸಿತ ವಲಯ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60 ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಹಿಮಾಲಯ ಪಟ್ಟಣದ ನಾಲ್ಕೈದು ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಮಳೆ ಇಲ್ಲದಿದ್ದರೂ, ದಿಢೀರ್ ಭೂಕುಸಿತ ಆಗಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ.
The Prime Minister's office held a high-level meeting after hundreds of buildings in Uttarakhand's Joshimath developed cracks due to shifting soil, prompting authorities to move hundreds of people from their homes in the area popular with pilgrims and tourists. PK Mishra, the principal secretary to Prime Minister Narendra Modi, held the review meeting with the cabinet secretary, other senior officials of the central government and members of the National Disaster Management Authority, an official statement said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm