ಬ್ರೇಕಿಂಗ್ ನ್ಯೂಸ್
09-01-23 01:57 pm HK News Desk ದೇಶ - ವಿದೇಶ
ನವದೆಹಲಿ, ಜ.9 : ಉತ್ತರಾಖಂಡ್ನಲ್ಲಿ ದಿಢೀರಾಗಿ ಭೂಮಿ ಬಾಯ್ತೆರೆದಿದ್ದು ಜನರು ತತ್ತರಿಸಿದ್ದಾರೆ. ರಸ್ತೆ, ಹೆದ್ದಾರಿ, ನೂರಾರು ಮನೆಗಳು ಬಿರುಕು ಬಿಟ್ಟಿದ್ದು ಪರಿಸ್ಥಿತಿ ಗಂಭೀರವಾಗಿದ್ದನ್ನು ತಿಳಿದ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ.
ಭೂಕುಸಿತದಿಂದಾಗಿ ಚಮೋಲಿ ಜಿಲ್ಲೆಯ ಜೋಷಿಮಠ ಸ್ಥಿತಿ ಅಯೋಮಯ ಎನ್ನುವಂತಾಗಿದೆ. ಸುಮಾರು 550ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು 3 ಸಾವಿರ ಕುಟುಂಬಗಳು ಆತಂಕದಲ್ಲಿವೆ. ಜನರನ್ನು ರಕ್ಷಣಾ ದೃಷ್ಟಿಯಿಂದ ಬೇರೆಡೆ ಸ್ಥಳಾಂತರಿಸಲಾಗಿದೆ. ಮನೆ ಮಾತ್ರವಲ್ಲದೆ ರಸ್ತೆ, ಕೃಷಿ ಭೂಮಿಯಲ್ಲಿ ಭಾರೀ ಬಿರುಕು ಬಿದ್ದಿವೆ. ಬಿರುಕು ಬಿಟ್ಟ ಕೆಲವೆಡೆ ಭೂಮಿಯಿಂದ ನೀರು ಉಕ್ಕಿ ಬರುತ್ತಿದೆ. ಇದರಿಂದಾಗಿ ಯಾವುದೇ ಸಂದರ್ಭದಲ್ಲಿ ಈ ಪ್ರದೇಶ ಕುಸಿದು ಹೋಗುವ ಆತಂಕ ವ್ಯಕ್ತವಾಗಿದೆ.

ಕೇದಾರನಾಥ, ಬದರಿನಾಥ ರೀತಿಯಲ್ಲೇ ಲಕ್ಷಾಂತರ ಭಕ್ತರು ಭೇಟಿ ನೀಡುವ ಪಟ್ಟಣಗಳಲ್ಲಿ ಒಂದು ಜೋಶಿಮಠ. ಬಹುತೇಕ ಕಟ್ಟಡಗಳು, ರಸ್ತೆಗಳು ಬಿರುಕು ಬಿಟ್ಟಿದ್ದು ಹಲವಾರು ಮನೆ, ದೇವಸ್ಥಾನಗಳು ಉರುಳಿ ಬಿದ್ದಿವೆ. ಹೀಗಾಗಿ ಜೋಶಿಮಠ ಪಟ್ಟಣವನ್ನು ಭೂಕುಸಿತ ವಲಯ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60 ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಹಿಮಾಲಯ ಪಟ್ಟಣದ ನಾಲ್ಕೈದು ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಮಳೆ ಇಲ್ಲದಿದ್ದರೂ, ದಿಢೀರ್ ಭೂಕುಸಿತ ಆಗಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ.
The Prime Minister's office held a high-level meeting after hundreds of buildings in Uttarakhand's Joshimath developed cracks due to shifting soil, prompting authorities to move hundreds of people from their homes in the area popular with pilgrims and tourists. PK Mishra, the principal secretary to Prime Minister Narendra Modi, held the review meeting with the cabinet secretary, other senior officials of the central government and members of the National Disaster Management Authority, an official statement said.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am