ಬ್ರೇಕಿಂಗ್ ನ್ಯೂಸ್
09-01-23 06:46 pm HK News Desk ದೇಶ - ವಿದೇಶ
ಮುಂಬೈ, ಜ.9: ವೀಡಿಯೋಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತರಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಸಿಬಿಐ ಈ ಪ್ರಕರಣದಲ್ಲಿ ನಮ್ಮನ್ನು ಅಕ್ರಮವಾಗಿ ಬಂಧಿಸಿದೆ ಎಂದು ಆರೋಪಿಸಿ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿತ್ತು.

ಸೋಮವಾರ ಬಾಂಬೆ ಹೈಕೋರ್ಟ್ “ಕಾನೂನಿಗೆ ಅನುಗುಣವಾಗಿ ಬಂಧಿಸಲಾಗಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, 1 ಲಕ್ಷ ರೂಪಾಯಿ ಬಾಂಡ್ ಮೇಲೆ ದಂಪತಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ. ಡಿ.23 ರಂದು ಐಸಿಐಸಿಐ ಬ್ಯಾಂಕ್ - ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿತ್ತು.

ಐಸಿಐಸಿಐ ಬ್ಯಾಂಕ್ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್ ಗ್ರೂಪ್ನ ವೇಣುಗೋಪಾಲ್, ನ್ಯೂಪವರ್ ರಿನ್ಯೂವಬಲ್ಸ್ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು. ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
The Bombay High Court on Monday granted interim relief to former ICICI Bank MD & CEO Chanda Kochhar and her husband Deepak Kochhar in the ICICI Bank-Videocon case, observing that their arrests were not in accordance with the law.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm