ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm