ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm