ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm