ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am