ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 01:29 pm
HK News Desk
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm