ಬ್ರೇಕಿಂಗ್ ನ್ಯೂಸ್
17-10-20 10:26 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 17 : ಬಾಲಿವುಡ್ ನಟ, ಮಾಜಿ ಸಂಸದ ಮಿಥುನ್ ಚಕ್ರವರ್ತಿ ಪುತ್ರ ಮಹಾಕ್ಷಯ್ ಚಕ್ರವರ್ತಿ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಅಲ್ಲದೆ, ಆತನ ತಾಯಿ ಯೋಗಿತಾ ಬಾಲಿ ವಿರುದ್ಧ ಬೆದರಿಕೆ ಆರೋಪದಡಿ ಮುಂಬೈನ ಓಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಮಹಾಕ್ಷಯ್ ಜತೆ 2015ರಿಂದ 2018ರ ವರೆಗೆ ಲಿವಿಂಗ್ ರಿಲೇಷನ್ ಶಿಪ್ ಸಂಬಂಧ ಹೊಂದಿದ್ದೆ. ನನ್ನನ್ನು ಮದುವೆಯಾಗುವುದಾಗಿ ಮಾತು ಕೊಟ್ಟು ಸಂಬಂಧ ಬೆಳೆಸಿದ್ದು ನಂತರ ಮೋಸ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಪಶ್ಚಿಮ ಅಂಧೇರಿಯ ಆದರ್ಶ ನಗರದಲ್ಲಿ ಮಹಾಕ್ಷಯ್ ಫ್ಲ್ಯಾಟ್ ಹೊಂದಿದ್ದು ಅಲ್ಲಿ ಪದೇ ಪದೆ ಹೋಗುತ್ತಿದ್ದರು. ತನ್ನನ್ನು ಅಲ್ಲಿಗೆ ಕರೆದೊಯ್ದು ನನಗೆ ಮತ್ತು ಬರುವ ಜ್ಯೂಸ್ ಕುಡಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾಳೆ.
ಅಷ್ಟೇ ಅಲ್ಲದೆ, ತಾನು ಗರ್ಭಿಣಿಯಾಗಿದ್ದಾಗ ಗರ್ಭಪಾತ ಮಾಡಿಸಲು ಒತ್ತಡ ಹೇರಿದ್ದರು. ಗರ್ಭಪಾತಕ್ಕೆ ಒಪ್ಪದಿದ್ದಾಗ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಇದಲ್ಲದೆ ತಾನು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಕ್ಕೆ ಮಿಥುನ್ ಚಕ್ರವರ್ತಿ ಪತ್ನಿ ಯೋಗಿತಾ ಬೆದರಿಕೆ ಹಾಕಿದ್ದಾರೆ. ಕೇಸ್ ವಜಾಗೊಳಿಸುವಂತೆ ಬೆದರಿಸಿದ್ದಾರೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
Veteran Actor Mithun Chakraborty’s son Mahaakshay was booked on Thursday for allegedly repeatedly raping an actress over a duration of three years and then forcing her into an abortion when she became pregnant. Chakraborty’s wife Yogita Bali was also named as an accused in the FIR.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm