ಬ್ರೇಕಿಂಗ್ ನ್ಯೂಸ್
17-01-23 12:56 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಜ.17: ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ, ಗುಂಡು ಹಾರಿಸಿದ್ದಾರೆ. ಇವರ ಗುಂಡಿನ ದಾಳಿಗೆ ಆರು ತಿಂಗಳ ಮಗು, ಅದರ ತಾಯಿ ಸೇರಿ ಒಟ್ಟು 6 ಮಂದಿ ಬಲಿಯಾಗಿದ್ದಾರೆ.
ಕ್ಯಾಲಿಫೋರ್ನಿಯಾದ ತುಲಾರೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮನೆಯೊಳಗೆ ನುಗ್ಗಿದ ಬಂದೂಕು ಧಾರಿಗಳು ಒಂದೇ ಸಮ ಗುಂಡು ಹಾರಿಸಿದ್ದಾರೆ. ಅದನ್ನು ನೋಡಿದ ಪಕ್ಕದ ಮನೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಬಹುತೇಕ ಜನರ ಜೀವ ಹೋಗಿತ್ತು. ಈ ಕೇಸ್ಗೆ ಡ್ರಗ್ಸ್ ಲಿಂಕ್ ಇರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ತುಲಾರೆಯ ಪೊಲೀಸ್ ಅಧಿಕಾರಿ ಮೈಕ್ ಬೌಡ್ರೆಕ್ಸ್ ಅವರು ಘಟನೆ ಬಗ್ಗೆ ಮಾಹಿತಿ ನೀಡಿ 'ಸೋಮವಾರ ಮಧ್ಯಾಹ್ನ 3.30ರ ಹೊತ್ತಿಗೆ ಈ ದಾಳಿಯಾಗಿದೆ. ಇಬ್ಬರು ದಾಳಿಕೋರರು ಇರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆ ಕಾರ್ಯ ನಡೆಸುತ್ತಿದ್ದೇವೆ. ಮೃತಪಟ್ಟ ಮಗು 6ತಿಂಗಳದ್ದಾಗಿದ್ದು, ಅದರ ತಾಯಿಗೆ 17 ವರ್ಷ' ಎಂದು ಹೇಳಿದ್ದಾರೆ.
A six-month-old baby and its teen mother were among six people killed early Monday when gunmen opened fire at a home in California, police officials said. Sheriff Mike Boudreaux of the Tulare County Sheriff's Office described to reporters a grisly crime, a "targeted" attack that he said may be linked to gang and drug violence.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm