ಬ್ರೇಕಿಂಗ್ ನ್ಯೂಸ್
18-01-23 04:57 pm HK News Desk ದೇಶ - ವಿದೇಶ
ಉಕ್ರೇನ್, ಜ.18: ಉಕ್ರೇನ್ನ ರಾಜಧಾನಿ ಕೀವ್ನ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಒಳಾಡಳಿತ ಸಚಿವ ಹಾಗೂ ಮೂವರು ಮಕ್ಕಳು ಸೇರಿ ಒಟ್ಟು 18 ಜನರು ಮೃತರಾಗಿದ್ದಾರೆ. ನಗರದ ಶಿಶುವಿಹಾರವೊಂದರ ಬಳಿ ಈ ಅವಘಡ ನಡೆದಿದೆ ಕೀವ್ ಗವರ್ನರ್ ಒಲೆಕ್ಸಿ ಕುಲೆಬಾ ಅವರು ತಿಳಿಸಿದ್ದಾರೆ.
ಈ ಹೆಲಿಕಾಪ್ಟರ್ ದುರಂತದಲ್ಲಿ 29 ಜನರು ಗಾಯಗೊಂಡಿದ್ದಾರೆ. ಈ ಪೈಕಿ 15 ಮಕ್ಕಳಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬೀಭತ್ಸ ದುರಂತದ ದೃಶ್ಯಗಳ ತುಣುಕು ಹರಿದಾಡುತ್ತಿದ್ದು, ಸುಟ್ಟು ಹೋದ ಶವಗಳು, ಹೆಲಿಕಾಪ್ಟರ್ ನ ಅವಶೇಷಗಳು ಒಟ್ಟು ಸೇರಿ ಕಸದ ರಾಶಿಯಂತೆ ಕಟ್ಟಡದ ಸಮೀಪ ಬಿದ್ದಿದ್ದು, ಕಾರುಗಳು ಜಖಂಗೊಂಡಿರುವ ದೃಶ್ಯ ವಿಡಿಯೋದಲ್ಲಿರುವುದಾಗಿ ವರದಿ ವಿವರಿಸಿದೆ.


ಹೆಲಿಕಾಪ್ಟರ್ ದುರಂತದಲ್ಲಿ ಉಕ್ರೇನ್ ಆಂತರಿಕ ಸಚಿವ ಡೆನೈಸ್ ಮೊನಾಸ್ಟ್ರೈಸ್ಕೈ ಕೊನೆಯುಸಿರೆಳೆದಿದ್ದು, ಒಟ್ಟು 18 ಜನರು ವಿಧಿವಶರಾಗಿದ್ದಾರೆ. ಘಟನೆಯಲ್ಲಿ 15 ಮಕ್ಕಳು ಸೇರಿದಂತೆ 25 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ರಕ್ಷಣಾ ತಂಡ ಕಾರ್ಯನಿರ್ವಹಿಸುತ್ತಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.
At least 15 people, including Ukraine’s interior minister and three children, have been killed in a helicopter crash near a nursery outside the capital, Kyiv. Interior minister Denys Monastyrskyy, his deputy Yevhen Yenin and State Secretary of the Ministry of Internal Affairs Yurii Lubkovych were among those killed on Wednesday, according to Ihor Klymenko, chief of Ukraine’s National Police.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm