ಬ್ರೇಕಿಂಗ್ ನ್ಯೂಸ್
19-01-23 06:03 pm HK News Desk ದೇಶ - ವಿದೇಶ
ನವದೆಹಲಿ, ಜ.19: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಶಂಕರ್ ಮಿಶ್ರಾಗೆ ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್ ಇಂಡಿಯಾ ಕಂಪನಿ ಆದೇಶಿಸಿದೆ.
ಈ ಕುರಿತು ಎಎನ್ಐ ಟ್ವೀಟ್ ಮಾಡಿದೆ. ಶಂಕರ್ ಮಿಶ್ರಾ ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ 4 ತಿಂಗಳುವರೆಗೆ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ.
2022ರ ನವೆಂಬರ್ 26 ರಂದು, ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ. ವಿಮಾನ ಲ್ಯಾಂಡ್ ಆದ ನಂತರವೂ ಮಿಶ್ರಾ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ. ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್ ಕ್ಲಾಸ್ನಲ್ಲಿ ಈ ಘಟನೆ ನಡೆದಿತ್ತು.
ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಈತನ ವಿರುದ್ಧ ಜನವರಿ 4ರಂದು ಎಫ್ಐಆರ್ ದಾಖಲಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಮಿಶ್ರಾನನ್ನು ಬಂಧಿಸಿ ದೆಹಲಿಗೆ ಕರೆತರಲಾಗಿತ್ತು.
ಜ.7 ರಂದು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಹೌಸ್ ಕೋರ್ಟ್ ನ್ಯಾಯಾಧೀಶರು, ಇದೊಂದು ಅತ್ಯಂತ ಅಸಹ್ಯಕರ ಘಟನೆ ಎಂದು ಖಂಡಿಸಿತ್ತು.
Air India passenger urinating incident of Nov 26, 2022 | Shankar Mishra banned for four months by Air India: Air India official to ANI pic.twitter.com/9Gba5YcD8h
— ANI (@ANI) January 19, 2023
Airline carrier Air India has banned Shankar Mishra, accused of urinating on a co-passenger onboard a New York-Delhi flight last November, from flying for four months, news agency PTI reported citing an official. Earlier, Air India had announced a ban of 30 days on Mishra after the incident came to light.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 11:11 am
Mangalore Correspondent
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm