ಬ್ರೇಕಿಂಗ್ ನ್ಯೂಸ್
20-01-23 04:22 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜ.20 : ದೇಶದಲ್ಲಿ ಸಂಚಲನ ಮೂಡಿಸಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ ಪೈಲಟ್ ನನ್ನು ಮೂರು ತಿಂಗಳ ಕಾಲ ಅಮಾನತು ಮಾಡಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕನೊಬ್ಬ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದು, ಪ್ರಯಾಣಿಕನನ್ನು ಬಂಧಿಸಲಾಗಿದೆ.
ತಮ್ಮ ನಿಯಂತ್ರಕ ಕಟ್ಟುಪಾಡುಗಳ ಉಲ್ಲಂಘನೆಗಾಗಿ ಅವರ ವಿರುದ್ಧ ಏಕೆ ಜಾರಿ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಡಿಜಿಸಿಎ ಅಕೌಂಟೆಬಲ್ ಮ್ಯಾನೇಜರ್, ಡೈರೆಕ್ಟರ್ ಇನ್ ಫ್ಲೈಟ್ ಸರ್ವಿಸಸ್, ಎಲ್ಲಾ ಪೈಲಟ್ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳಿಗೆ ಶೋಕಾಸ್ ನೋಟಿಸ್ಗಳನ್ನು ನೀಡಿದೆ.
ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಂಕರ್ ಮಿಶ್ರಾಗೆ ಏರ್ ಇಂಡಿಯಾ ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿದೆ.
ಶಂಕರ್ ಮಿಶ್ರಾ ಅವರು ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ ನಾಲ್ಕು ತಿಂಗಳ ಕಾಲ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
The Directorate General of Civil Aviation (DGCA) on January 20 imposed a fine of ₹30 lakh on Air India, in connection with the urination incident. It also imposed a fine of Rs 3 lakh on the airline’s director of in-flight services. The DGCA also suspended the pilot-in-command for three months.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm