ಬ್ರೇಕಿಂಗ್ ನ್ಯೂಸ್
20-01-23 08:16 pm HK News Desk ದೇಶ - ವಿದೇಶ
ಸೋಲ್, ಜ.20 : ದಕ್ಷಿಣ ಕೊರಿಯಾ ರಾಜಧಾನಿ ಸೋಲ್ನ ಜನನಿಬಿಡ ವಸತಿ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ 60 ಮನೆಗಳು ನಾಶವಾಗಿದ್ದು, ಸುಮಾರು 500 ನಿವಾಸಿಗಳು ಮನೆಗಳನ್ನು ತೊರೆದಿದ್ದಾರೆ.
ಇಲ್ಲಿನ ಗುರಿಯೋಂಗ್ ಗ್ರಾಮದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಐದು ತಾಸಿನಲ್ಲಿ ನಂದಿಸಿದ್ದಾರೆ. ಶುಕ್ರವಾರ ಮಧ್ಯಾಹ್ನದವರೆಗೆ ಯಾವುದೇ ಸಾವು, ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಅಗ್ನಿಶಾಮಕ ಅಧಿಕಾರಿ ಶಿನ್ ಯಾಂಗ್-ಹೋ, ರಕ್ಷಣಾ ಕಾರ್ಯಕರ್ತರು ಬೆಂಕಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಶೋಧ ಮುಂದುವರಿಸಿದ್ದಾರೆ. ನಿವಾಸಿಗಳು ಸುರಕ್ಷಿತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಬೆಳಿಗ್ಗೆ 6.30ಕ್ಕೆ ಕಾಣಿಸಿಕೊಂಡ ಬೆಂಕಿ ನಂದಿಸಲು 800 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೋರಾಡಿದರು. ಬೆಂಕಿ ನಂದಿಸಲು ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಲಾಗಿದೆ.

ಸುಮಾರು 500 ನಿವಾಸಿಗಳನ್ನು ಶಾಲಾ ಜಿಮ್ ಸೇರಿದಂತೆ ಹತ್ತಿರದ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಗಂಗ್ನಮ್ ಜಿಲ್ಲಾ ಕಚೇರಿಯ ಅಧಿಕಾರಿ ಕಿಮ್ ಅಹ್-ರೆಮ್ ಹೇಳಿದ್ದಾರೆ.
A fire early Friday destroyed at least 60 homes in a neighbourhood of densely packed, makeshift housing surrounded by some of the wealthiest streets of South Korea's ultra-modern capital, forcing about 500 residents to flee. Firefighters extinguished the flames in Seoul's Guryong village within about five hours, and officials said no injuries or deaths had been reported as of Friday afternoon.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm