ಬ್ರೇಕಿಂಗ್ ನ್ಯೂಸ್
23-01-23 12:47 pm HK News Desk ದೇಶ - ವಿದೇಶ
ಮಾಂಟೆರಿ ಪಾರ್ಕ್, ಜ.23 : ಚಾಂದ್ರಮಾನ ಹೊಸ ವರ್ಷದ ಆಚರಣೆಯ ಬಳಿಕ ಲಾಸ್ ಏಂಜಲೀಸ್ನ ಪೂರ್ವದ ನಗರದಲ್ಲಿ ಶನಿವಾರ ತಡರಾತ್ರಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವಿಗೀಡಾಗಿದ್ದಾರೆ. ಸಾವಿರಾರು ಜನ ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 10:22 ಕ್ಕೆ ಗುಂಡಿನ ದಾಳಿ ವರದಿಯಾಗಿದೆ. ಮಾಂಟೆರಿ ಪಾರ್ಕ್ನ ವಹಿವಾಟು ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಬಂದೂಕುಧಾರಿ ವ್ಯಕ್ತಿಯೊಬ್ಬನಿಂದ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.
ದಾಳಿಗೆ ಪ್ರತಿಯಾಗಿ ಹತ್ತಾರು ಪೊಲೀಸ್ ಅಧಿಕಾರಿಗಳು ಹಲವಾರು ಗಂಟೆಗಳವರೆಗೆ ಪ್ರತಿದಾಳಿ ನಡೆಸಿದ ವರದಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಲಿಲ್ಲ.

ಮಾಂಟೆರಿ ಪಾರ್ಕ್ 60,000 ಜನರನ್ನು ಹೊಂದಿದ್ದು, ಬಹುಪಾಲು ಮಂದಿ ಏಷ್ಯಾದವರು. ಮೂರು ಜನರು ತಮ್ಮ ವ್ಯಾಪಾರ ಕ್ರೇಂದ್ರಕ್ಕೆ ನುಗ್ಗಿ ಮಳಿಗೆ ಬಾಗಿಲು ಮುಚ್ಚುವಂತೆ ಹೇಳಿದರು ಎಂದು ದಾಳಿ ಸಂಭವಿಸಿದ ಬೀದಿಯಲ್ಲಿ ಆಹಾರ ಕೇಂದ್ರ ಹೊಂದಿರುವ ಸೆಯುಂಗ್ ವೊನ್ ಚೋಯ್ ಲಾಸ್ ಆಂಗಲ್ಸ್ ಟೈಮ್ಸ್ಗೆ ಹೇಳಿದ್ದಾರೆ.
ಶನಿವಾರ ಎರಡು ದಿನಗಳ ಹೊಸ ವರ್ಷದ ಉತ್ಸವದ ಪ್ರಾರಂಭವಾಗಿದೆ. ಇದು ದಕ್ಷಿಣ ಕ್ಯಾಲಿಫೋರ್ನಿಯಾದ ಅತಿದೊಡ್ಡ ಚಾಂದ್ರಮಾನ ಹೊಸ ವರ್ಷದ ಕಾರ್ಯಕ್ರಮಗಳಲ್ಲಿ ಒಂದಾಗಿದೆ.
Authorities have identified the man responsible for a deadly shooting inside a Monterey Park dance studio as Hemet resident Huu Can Tran, 72. Tran died of a self-inflicted gunshot wound in a strip mall parking lot near Sepulveda and Hawthorne boulevards in Torrance, law enforcement sources said. “We still are not clear on the motive,” Los Angeles County Sheriff Robert Luna said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm