ಬ್ರೇಕಿಂಗ್ ನ್ಯೂಸ್
23-01-23 06:39 pm HK News Desk ದೇಶ - ವಿದೇಶ
ಚೆನ್ನೈ, ಜ.23 : ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಅರಕ್ಕೋಣಂನ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಭಾನುವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಕ್ರೇನ್ ಮೂಲಕ ದೇಗುಲಕ್ಕೆ ಪ್ರದಕ್ಷಿಣೆ ಹಾಕಲಾಗುತ್ತಿತ್ತು. ಹರಕೆ ತೀರಿಸಲು ನೆರೆದಿದ್ದ ಭಕ್ತರಿಂದ ಹೂವಿನ ಹಾರ ಸ್ವೀಕರಿಸುತ್ತಿದ್ದ ವೇಳೆ ಕ್ರೇನ್ ಏಕಾಏಕಿ ಕುಸಿದು ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಎಸ್. ಭೂಪಾಲನ್ (40), ಬಿ. ಜೋತಿಬಾಬು (17), ಕೆ. ಮುತ್ತುಕುಮಾರ್ (39) ಮತ್ತು ಚಿನ್ನಸಾಮಿ (60) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕ್ರೇನ್ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೆಮೇಲಿಯ ಕೆಳ್ವೀದಿಯಲ್ಲಿರುವ ದ್ರೌಪತಿಯಮ್ಮನ್, ಮಾಂಡಿಯಮ್ಮನ್ ದೇಗುಲಗಳಲ್ಲಿ ಮಯಿಲೇರುಮ್ ತಿರುವಿಳಾ ಆಚರಣೆ ವೇಳೆ ಅವಘಡ ನಡೆದಿದೆ. ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ನಡೆಯುವ ವಾರ್ಷಿಕ ಆಚರಣೆ ಇದಾಗಿದೆ.
At least 4 people died and 9 others were injured after a crane collapsed during a temple festival event in Keelveethi in Arakkonam. Giving details to news agency ANI, Ranipet Collector Bhaskara Pandiyan said there was no permission to use the crane and the crane operator is taken into custody. He added that an investigation is underway.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm