ಬ್ರೇಕಿಂಗ್ ನ್ಯೂಸ್
23-01-23 06:39 pm HK News Desk ದೇಶ - ವಿದೇಶ
ಚೆನ್ನೈ, ಜ.23 : ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಅರಕ್ಕೋಣಂನ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಭಾನುವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಕ್ರೇನ್ ಮೂಲಕ ದೇಗುಲಕ್ಕೆ ಪ್ರದಕ್ಷಿಣೆ ಹಾಕಲಾಗುತ್ತಿತ್ತು. ಹರಕೆ ತೀರಿಸಲು ನೆರೆದಿದ್ದ ಭಕ್ತರಿಂದ ಹೂವಿನ ಹಾರ ಸ್ವೀಕರಿಸುತ್ತಿದ್ದ ವೇಳೆ ಕ್ರೇನ್ ಏಕಾಏಕಿ ಕುಸಿದು ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಎಸ್. ಭೂಪಾಲನ್ (40), ಬಿ. ಜೋತಿಬಾಬು (17), ಕೆ. ಮುತ್ತುಕುಮಾರ್ (39) ಮತ್ತು ಚಿನ್ನಸಾಮಿ (60) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕ್ರೇನ್ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೆಮೇಲಿಯ ಕೆಳ್ವೀದಿಯಲ್ಲಿರುವ ದ್ರೌಪತಿಯಮ್ಮನ್, ಮಾಂಡಿಯಮ್ಮನ್ ದೇಗುಲಗಳಲ್ಲಿ ಮಯಿಲೇರುಮ್ ತಿರುವಿಳಾ ಆಚರಣೆ ವೇಳೆ ಅವಘಡ ನಡೆದಿದೆ. ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ನಡೆಯುವ ವಾರ್ಷಿಕ ಆಚರಣೆ ಇದಾಗಿದೆ.
At least 4 people died and 9 others were injured after a crane collapsed during a temple festival event in Keelveethi in Arakkonam. Giving details to news agency ANI, Ranipet Collector Bhaskara Pandiyan said there was no permission to use the crane and the crane operator is taken into custody. He added that an investigation is underway.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm