ಬ್ರೇಕಿಂಗ್ ನ್ಯೂಸ್
19-10-20 11:39 am Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್ 19: ಇತ್ತೀಚೆಗಷ್ಟೇ ಶಿಕ್ಷಣ ಕ್ರಾಂತಿ ಮಾಡಿ ಗಮನ ಸೆಳೆದಿದ್ದ ಕೇರಳ ಇದೀಗ ವಾಟರ್ ಟ್ಯಾಕ್ಸಿ ಸರ್ವೀಸ್ಗೆ ಚಾಲನೆ ನೀಡುವ ಮೂಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ರಾಜ್ಯ ಜಲ ಸಾರಿಗೆ ಇಲಾಖೆಯು ಅಲಪ್ಪುಳದ ಹಿನ್ನೀರಿನ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಿದೆ. ಈ ಟ್ಯಾಕ್ಸಿ ಸೇವೆ ಸ್ಥಳೀಯರ ದೈನಂದಿನ ಸಂಪರ್ಕ ವ್ಯವಸ್ಥೆ ಹಾಗೂ ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸ ಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಕಳೆದ ವರ್ಷ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ಸಾರ್ವಜನಿಕ ಬಳಕೆಗೆ ವಾಟರ್ ಟ್ಯಾಕ್ಸಿಗಳನ್ನು ಖರೀದಿಸಲು ಸ್ಟೇಟ್ ವಾಟರ್ ಟ್ರಾನ್ಸ್ಪೋರ್ಟ್ ಬೋರ್ಡ್ ಮುಂದಾಗಿತ್ತು. 4 ವಾಟರ್ ಟ್ಯಾಕ್ಸಿ ಸರ್ವೀಸ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದೀಗ ಮೊದಲ ಟ್ಯಾಕ್ಸಿಯನ್ನ ಸೇವೆಗೆ ನೀಡಿದೆ. ಡೀಸೆಲ್ ಸಹಾಯದಿಂದ ಇದು ಸಂಚಾರ ಮಾಡಲಿದ್ದು 10 ಜನರು ಆರಾಮಾಗಿ ಕೂತು ಪ್ರಯಾಣಿಸಬಹುದಾಗಿದೆ. ರಸ್ತೆಯಲ್ಲಿರುವ ಟ್ಯಾಕ್ಸಿಗಳಂತೆ ವಾಟರ್ ಟ್ಯಾಕ್ಸಿ ಕಾರ್ಯ ನಿರ್ವಹಿಸಲಿದೆ.
Kerala has launched the first of its kind water taxi service. The vehicle launched in the backwaters of Alappuzha ferried passengers. The Catamaran diesel-powered craft has a seating capacity for 10 passengers, and is first in a series of 4 boats, that State Water Transport Department (SWTD) is planning to introduce.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm