ಬ್ರೇಕಿಂಗ್ ನ್ಯೂಸ್
19-10-20 11:39 am Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್ 19: ಇತ್ತೀಚೆಗಷ್ಟೇ ಶಿಕ್ಷಣ ಕ್ರಾಂತಿ ಮಾಡಿ ಗಮನ ಸೆಳೆದಿದ್ದ ಕೇರಳ ಇದೀಗ ವಾಟರ್ ಟ್ಯಾಕ್ಸಿ ಸರ್ವೀಸ್ಗೆ ಚಾಲನೆ ನೀಡುವ ಮೂಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ರಾಜ್ಯ ಜಲ ಸಾರಿಗೆ ಇಲಾಖೆಯು ಅಲಪ್ಪುಳದ ಹಿನ್ನೀರಿನ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಿದೆ. ಈ ಟ್ಯಾಕ್ಸಿ ಸೇವೆ ಸ್ಥಳೀಯರ ದೈನಂದಿನ ಸಂಪರ್ಕ ವ್ಯವಸ್ಥೆ ಹಾಗೂ ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸ ಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಕಳೆದ ವರ್ಷ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ಸಾರ್ವಜನಿಕ ಬಳಕೆಗೆ ವಾಟರ್ ಟ್ಯಾಕ್ಸಿಗಳನ್ನು ಖರೀದಿಸಲು ಸ್ಟೇಟ್ ವಾಟರ್ ಟ್ರಾನ್ಸ್ಪೋರ್ಟ್ ಬೋರ್ಡ್ ಮುಂದಾಗಿತ್ತು. 4 ವಾಟರ್ ಟ್ಯಾಕ್ಸಿ ಸರ್ವೀಸ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದೀಗ ಮೊದಲ ಟ್ಯಾಕ್ಸಿಯನ್ನ ಸೇವೆಗೆ ನೀಡಿದೆ. ಡೀಸೆಲ್ ಸಹಾಯದಿಂದ ಇದು ಸಂಚಾರ ಮಾಡಲಿದ್ದು 10 ಜನರು ಆರಾಮಾಗಿ ಕೂತು ಪ್ರಯಾಣಿಸಬಹುದಾಗಿದೆ. ರಸ್ತೆಯಲ್ಲಿರುವ ಟ್ಯಾಕ್ಸಿಗಳಂತೆ ವಾಟರ್ ಟ್ಯಾಕ್ಸಿ ಕಾರ್ಯ ನಿರ್ವಹಿಸಲಿದೆ.
Kerala has launched the first of its kind water taxi service. The vehicle launched in the backwaters of Alappuzha ferried passengers. The Catamaran diesel-powered craft has a seating capacity for 10 passengers, and is first in a series of 4 boats, that State Water Transport Department (SWTD) is planning to introduce.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm