ಬ್ರೇಕಿಂಗ್ ನ್ಯೂಸ್
19-10-20 11:39 am Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್ 19: ಇತ್ತೀಚೆಗಷ್ಟೇ ಶಿಕ್ಷಣ ಕ್ರಾಂತಿ ಮಾಡಿ ಗಮನ ಸೆಳೆದಿದ್ದ ಕೇರಳ ಇದೀಗ ವಾಟರ್ ಟ್ಯಾಕ್ಸಿ ಸರ್ವೀಸ್ಗೆ ಚಾಲನೆ ನೀಡುವ ಮೂಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ರಾಜ್ಯ ಜಲ ಸಾರಿಗೆ ಇಲಾಖೆಯು ಅಲಪ್ಪುಳದ ಹಿನ್ನೀರಿನ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಿದೆ. ಈ ಟ್ಯಾಕ್ಸಿ ಸೇವೆ ಸ್ಥಳೀಯರ ದೈನಂದಿನ ಸಂಪರ್ಕ ವ್ಯವಸ್ಥೆ ಹಾಗೂ ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸ ಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಕಳೆದ ವರ್ಷ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ಸಾರ್ವಜನಿಕ ಬಳಕೆಗೆ ವಾಟರ್ ಟ್ಯಾಕ್ಸಿಗಳನ್ನು ಖರೀದಿಸಲು ಸ್ಟೇಟ್ ವಾಟರ್ ಟ್ರಾನ್ಸ್ಪೋರ್ಟ್ ಬೋರ್ಡ್ ಮುಂದಾಗಿತ್ತು. 4 ವಾಟರ್ ಟ್ಯಾಕ್ಸಿ ಸರ್ವೀಸ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದೀಗ ಮೊದಲ ಟ್ಯಾಕ್ಸಿಯನ್ನ ಸೇವೆಗೆ ನೀಡಿದೆ. ಡೀಸೆಲ್ ಸಹಾಯದಿಂದ ಇದು ಸಂಚಾರ ಮಾಡಲಿದ್ದು 10 ಜನರು ಆರಾಮಾಗಿ ಕೂತು ಪ್ರಯಾಣಿಸಬಹುದಾಗಿದೆ. ರಸ್ತೆಯಲ್ಲಿರುವ ಟ್ಯಾಕ್ಸಿಗಳಂತೆ ವಾಟರ್ ಟ್ಯಾಕ್ಸಿ ಕಾರ್ಯ ನಿರ್ವಹಿಸಲಿದೆ.
Kerala has launched the first of its kind water taxi service. The vehicle launched in the backwaters of Alappuzha ferried passengers. The Catamaran diesel-powered craft has a seating capacity for 10 passengers, and is first in a series of 4 boats, that State Water Transport Department (SWTD) is planning to introduce.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm