ಬ್ರೇಕಿಂಗ್ ನ್ಯೂಸ್
19-10-20 11:39 am Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್ 19: ಇತ್ತೀಚೆಗಷ್ಟೇ ಶಿಕ್ಷಣ ಕ್ರಾಂತಿ ಮಾಡಿ ಗಮನ ಸೆಳೆದಿದ್ದ ಕೇರಳ ಇದೀಗ ವಾಟರ್ ಟ್ಯಾಕ್ಸಿ ಸರ್ವೀಸ್ಗೆ ಚಾಲನೆ ನೀಡುವ ಮೂಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ರಾಜ್ಯ ಜಲ ಸಾರಿಗೆ ಇಲಾಖೆಯು ಅಲಪ್ಪುಳದ ಹಿನ್ನೀರಿನ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಿದೆ. ಈ ಟ್ಯಾಕ್ಸಿ ಸೇವೆ ಸ್ಥಳೀಯರ ದೈನಂದಿನ ಸಂಪರ್ಕ ವ್ಯವಸ್ಥೆ ಹಾಗೂ ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸ ಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಕಳೆದ ವರ್ಷ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ಸಾರ್ವಜನಿಕ ಬಳಕೆಗೆ ವಾಟರ್ ಟ್ಯಾಕ್ಸಿಗಳನ್ನು ಖರೀದಿಸಲು ಸ್ಟೇಟ್ ವಾಟರ್ ಟ್ರಾನ್ಸ್ಪೋರ್ಟ್ ಬೋರ್ಡ್ ಮುಂದಾಗಿತ್ತು. 4 ವಾಟರ್ ಟ್ಯಾಕ್ಸಿ ಸರ್ವೀಸ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದೀಗ ಮೊದಲ ಟ್ಯಾಕ್ಸಿಯನ್ನ ಸೇವೆಗೆ ನೀಡಿದೆ. ಡೀಸೆಲ್ ಸಹಾಯದಿಂದ ಇದು ಸಂಚಾರ ಮಾಡಲಿದ್ದು 10 ಜನರು ಆರಾಮಾಗಿ ಕೂತು ಪ್ರಯಾಣಿಸಬಹುದಾಗಿದೆ. ರಸ್ತೆಯಲ್ಲಿರುವ ಟ್ಯಾಕ್ಸಿಗಳಂತೆ ವಾಟರ್ ಟ್ಯಾಕ್ಸಿ ಕಾರ್ಯ ನಿರ್ವಹಿಸಲಿದೆ.
Kerala has launched the first of its kind water taxi service. The vehicle launched in the backwaters of Alappuzha ferried passengers. The Catamaran diesel-powered craft has a seating capacity for 10 passengers, and is first in a series of 4 boats, that State Water Transport Department (SWTD) is planning to introduce.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm