ಬ್ರೇಕಿಂಗ್ ನ್ಯೂಸ್
19-10-20 01:23 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 19 : ಪ್ರತಿದಿನ ಮಹಿಳೆಯರ ಮೇಲಿನ ಲೈಂಗಿಕ ಪ್ರಕರಣ ವರದಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಸುರಕ್ಷತೆ ಕಾಪಾಡುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರ ವಿಶೇಷ ಪೊಲೀಸ್ ಘಟಕವನ್ನು ರಚಿಸಿದೆ. ದಿನದ 24 ಗಂಟೆಯೂ ಕೆಲಸ ಮಾಡುವ ಈ ಗಸ್ತು ಪಡೆಗೆ 'ಪಿಂಕ್ ಪ್ಯಾಟ್ರೋಲ್' ಎಂದು ಹೆಸರಿಟ್ಟಿದ್ದಾರೆ. ಮಿಶನ್ ಶಕ್ತಿ ಅಭಿಯಾನದ ಭಾಗವಾಗಿ ನವರಾತ್ರಿಯ ಆರಂಭದಂದು ಈ ಪಡೆಗೆ ಚಾಲನೆ ದೊರಕಿದೆ. ಕಠಿಣ ತರಬೇತಿ ಪಡೆದ 250 ಮಹಿಳಾ ಪೊಲೀಸರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿದೆ.
ಉತ್ತರ ಪ್ರದೇಶದ ಕಾನ್ಪುರ, ಆಗ್ರಾ, ಗೋರಖ್ಪುರ, ವಾರಣಾಸಿ, ಪ್ರಯಾಗ್ರಾಜ್, ಮೀರತ್, ನೋಯಿಡಾ, ಘಾಜಿಯಾಬಾದ್ ಹಾಗೂ ಮೊರಾದಾಬಾದ್ನಲ್ಲಿ ಈ ಪಿಂಕ್ ಪ್ಯಾಟ್ರೋಲ್ ಪಡೆಗಳನ್ನು ಸ್ಥಾಪಿಸುವ ಉದ್ದೇಶವನ್ನು ಯೋಗಿ ಆದಿತ್ಯನಾಥ್ ಸರ್ಕಾರ ಹೊಂದಿದೆ.

ರಾಜ್ಯದಲ್ಲಿ ಸುಮಾರು 100 ಸ್ಕೂಟಿ ಮತ್ತು 10 ಎಸ್ಯುವಿಗಳನ್ನು ಸೇವೆಗೆ ತರಲಾಗಿದ್ದು, ಮಹಿಳೆಯರ ಮೇಲಿನ ಕಿರುಕುಳ ಮತ್ತು ಅಪರಾಧ ಪ್ರಕರಣಗಳ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲು 'ಪಿಂಕ್- ಪೆಟ್ರೋಲ್' ಅನ್ನು ವಿನ್ಯಾಸಗೊಳಿಸಲಾಗಿದೆ. ಸೇಫ್ ಸಿಟಿ ಯೋಜನೆಯಡಿ ಲಕ್ನೋ ಪೊಲೀಸರು ಹಾಟ್ಸ್ಪಾಟ್ಗಳಾಗಿ ಗುರುತಿಸಿರುವ ಸ್ಥಳಗಳಲ್ಲಿ 'ಪಿಂಕ್ ಪೆಟ್ರೋಲ್' ಕಾರ್ಯ ನಿರ್ವಹಿಸಲಿದೆ.
ಆರಂಭದಲ್ಲಿ ಬಾಲಕಿಯರ ಕಾಲೇಜುಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಸ್ಥಳಗಳನ್ನು ಹಾಗೂ ಕಿರುಕುಳ ಪ್ರಕರಣಗಳು ಹೆಚ್ಚಾಗಿ ನಡೆಯುವ ಸ್ಥಳಗಳಲ್ಲಿ ಈ ಗಸ್ತು ಪಡೆಯನ್ನು ನೇಮಕ ಮಾಡಲಾಗುತ್ತದೆ.
Launching the Mission Shakti to battle crimes against women, the state of Uttar Pradesh has introduced 'Pink Patrol' which comprises of women patrolling officers in the state capital, Lucknow. This new project, which marks the auspicious festival of Navratri, is aimed at strengthening the protection and safety of women in Uttar Pradesh.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm