ಬ್ರೇಕಿಂಗ್ ನ್ಯೂಸ್
19-10-20 01:31 pm Headline Karnataka News Network ದೇಶ - ವಿದೇಶ
ಮೈಸೂರು, ಅಕ್ಟೋಬರ್ 19: ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಪ್ರಯುಕ್ತ ಪ್ರಧಾನಿ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ್ದು, ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ.
ಮೈಸೂರು ವಿಶ್ವವಿದ್ಯಾಲಯ 100 ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲರಿಗೂ ಮೈಸೂರು ದಸರಾ, ನಾಡಹಬ್ಬದ ಹೃದಯಪೂರ್ವಕ ಶುಭಾಶಯಗಳು. ಈ ಬಾರಿ ಕೋವಿಡ್ 19 ಗೆ ಸಂಬಂಧಿಸಿದ ನಿರ್ಬಂಧಗಳಿರಬಹುದು. ಆದರೆ, ಸಂಭ್ರಮದ ಉತ್ಸಾಹಕ್ಕೆ ಕೊರತೆ ಇಲ್ಲ ಎಂದರು.
ಪದವಿ ಜೊತೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಶಿಕ್ಷಣವೇ ಬೆಳಕು ಉಕ್ತಿಯನ್ನು ಕನ್ನಡದಲ್ಲೇ ಉಲ್ಲೇಖಿಸಿ ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮೋದಿ ಮನದಟ್ಟು ಮಾಡಿದರು.
Addressing the Centenary Convocation of the University of Mysore. https://t.co/xDblOs4u6E
— Narendra Modi (@narendramodi) October 19, 2020
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 01:29 pm
HK News Desk
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm