ಬ್ರೇಕಿಂಗ್ ನ್ಯೂಸ್
27-01-23 09:14 pm HK News Desk ದೇಶ - ವಿದೇಶ
ವಾಷಿಂಗ್ಟನ್, ಜ.27 : ಅಮೆರಿಕದ ಸಿಯಾಟಾಲ್ನಲ್ಲಿ ನಡೆದ ಅಪಘಾತವೊಂದರಲ್ಲಿ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಪೊಲೀಸ್ ವ್ಯಾನ್ ಡಿಕ್ಕಿ ಹೊಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಜಾಹ್ನವಿ ಕಂಡೂರಿ ಎಂದು ಗುರುತಿಸಲಾಗಿದ್ದು, ನಾರ್ಥ್ ವೆಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದರು. ರಸ್ತೆ ದಾಟುತ್ತಿದ್ದಾಗ ದುರ್ಘಟನೆ ನಡೆದಿದ್ದು, ತಕ್ಷಣವೇ ಜಾಹ್ನವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.
ಜಾಹ್ನವಿ ಅವರ ತಾಯಿ ಶಿಕ್ಷಕಿಯಾಗಿದ್ದು, ಉನ್ನತ ವ್ಯಾಸಂಗಕ್ಕೆಂದು ಸಾಲ ಮಾಡಿ, ಮಗಳನ್ನು ವಿದೇಶಕ್ಕೆ ಕಳುಹಿಸಿದ್ದರು ಎನ್ನಲಾಗಿದ್ದು, ವಿದ್ಯಾರ್ಥಿನಿಯ ಮೃತದೇಹವನ್ನು ಭಾರತಕ್ಕೆ ವಾಪಸ್ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
A 23-year-old student from Andhra Pradesh died after being struck by a police patrol vehicle in Seattle, a media report said. Jaahnavi Kandula, a student of Northeastern University campus in South Lake Union, was walking near Dexter Avenue North and Thomas Street when she was hit by a Seattle Police vehicle on Monday, The Seattle Times reported.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm