ಬ್ರೇಕಿಂಗ್ ನ್ಯೂಸ್
28-01-23 02:13 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಜ.28: ಭಾರತೀಯ ವಾಯುಪಡೆಗೆ ಸೇರಿದ ಎರಡು ಯುದ್ಧ ವಿಮಾನಗಳು ಆಗಸದಲ್ಲಿ ಡಿಕ್ಕಿಯಾದ ಬಳಿಕ ಪತನಗೊಂಡಿರುವ ದುರಂತ ಮಧ್ಯಪ್ರದೇಶದಲ್ಲಿ ನಡೆದಿದೆ.
ಮೊರೆನಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಪೈಲಟ್ಗಳು ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದೆ.
ಏನಿದು ದುರಂತ?
ಗ್ವಾಲಿಯರ್ ವಾಯುನೆಲೆಯು ವಾಯುಪಡೆಗೆ ಸೇರಿದ ವಿಮಾನಗಳು ಸಾಮಾನ್ಯ ತರಬೇತಿ ನಡೆಸುತ್ತವೆ. ಈ ಕ್ರಮದಲ್ಲಿ ಎರಡು ಯುದ್ಧವಿಮಾನಗಳಾಗ ಸುಖೋಯ್-30 ಮತ್ತು ಮಿರಾಜ್ 2000 ಗ್ವಾಲಿಯರ್ ವಾಯುನೆಲೆಯಿಂದ ಟೇಕಾಫ್ ಆಗಿವೆ.
ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಮೊರೆನಾ ಪ್ರದೇಶದಲ್ಲಿ ಪತನಗೊಂಡಿವೆ. ಸರಿಯಾದ ಸಮಯಕ್ಕೆ ಪೈಲಟ್ಗಳು ವಿಮಾನಗಳಿಂದ ಜಿಗಿದಿದ್ದಾರೆ. ಪರಿಣಾಮವಾಗಿ ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ. ಇದುವರೆಗೆ ಇಬ್ಬರು ಪೈಲಟ್ಗಳನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳು ಪೈಲಟ್ ಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮೂರನೇ ಪೈಲಟ್ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಆತಂಕ ಮೂಡಿಸಿದೆ. ಇಂದು ಬೆಳಗ್ಗೆ 5:30ಕ್ಕೆ ಅಪಘಾತ ಸಂಭವಿಸಿದೆ ಎಂದು ಮೊರೆನಾ ಜಿಲ್ಲಾಧಿಕಾರಿ ಬಹಿರಂಗಪಡಿಸಿದ್ದಾರೆ. ವಿಮಾನಗಳು ಪತನವಾದ ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ವ್ಯಾಪಿಸಿ ಸುಟ್ಟು ಕರಕಲಾಗಿವೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Superintendent of police Shyam Singh said that the aircraft crashed in an open field in Ucchain police station area. However, it was not immediately clear whether it was a chopper or fighter plane#BharatpurPlaneCrash #Bharatpur #Rajasthan
— Hindustan Times (@htTweets) January 28, 2023
Video from the spot 👇🏽 pic.twitter.com/4ImHXGe45X
Two Indian Air Force fighter jets - a Sukhoi Su-30 and a Mirage 2000 - crashed during a training exercise earlier today, officials said on Saturday, resulting in the death of one pilot. While one aircraft crashed in Morena in Madhya Pradesh, the other is believed to have gone down 100 km away in Rajasthan's Bharatpur.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
11-10-25 11:11 am
Mangalore Correspondent
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm