ಬ್ರೇಕಿಂಗ್ ನ್ಯೂಸ್
28-01-23 09:31 pm HK News Desk ದೇಶ - ವಿದೇಶ
ಜೆರುಸಲೇಂ, ಜ.28: ಜೆರುಸಲೇಂ ಪೂರ್ವ ಭಾಗದ ನೆವೆ ಯಾಕೊವ್ನಲ್ಲಿ ಪ್ರಾರ್ಥನಾ ಸ್ಥಳದ ಬಳಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡರು.
21 ವರ್ಷದ ಬಂದೂಕುಧಾರಿ, ಪ್ಯಾಲೆಸ್ಟೀನ್ನ ನಿವಾಸಿ ಕಾರಿನಲ್ಲಿ ಬಂದಿದ್ದು ಕೃತ್ಯ ಎಸಗಿದ್ದಾನೆ. ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿ ಆತನನ್ನು ಹತ್ಯೆ ಮಾಡಿದ್ದು, ದಾಳಿಗೆ ಬಳಸಿದ್ದ ಗನ್ ವಶಪಡಿಸಿಕೊಂಡಿದ್ದಾರೆ. ಐವರು ಸ್ಥಳದಲ್ಲಿ ಹಾಗೂ ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟರು.

![]()
‘ಇತ್ತೀಚಿನ ವರ್ಷಗಳಲ್ಲಿ ನಡೆದ ಗಂಭೀರ ಸ್ವರೂಪದ ದಾಳಿ ಇದಾಗಿದೆ’ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಇಸ್ರೇಲ್ನ ಪ್ರಧಾನಿ ಬೆಂಜಮಿನ್ ನೇತನ್ಯಾಹು ಪ್ರತಿಕ್ರಿಯಿಸಿದರು.
ಸಚಿವ ಸಂಪುಟದ ತುರ್ತು ಸಭೆ ಕರೆದಿದ್ದು, ಪರಿಹಾರಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇನ್ನೊಂದೆಡೆ, ರಕ್ಷಣಾ ಸಚಿವರು ಪರಿಸ್ಥಿತಿ ಅವಲೋಕಿಸಲು ಸೇನಾಧಿಕಾರಿಗಳ ಸಭೆ ಕರೆಯಲು ನಿರ್ಧರಿಸಿದ್ದಾರೆ.
Israeli officials said a Palestinian gunman opened fire outside a synagogue in East Jerusalem on Friday, killing seven people and wounding three others before he was shot and killed by the police. Israeli police commissioner Kobi Shabtai said the shooting was "one of the worst attacks we have encountered in recent years."
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm