ಬ್ರೇಕಿಂಗ್ ನ್ಯೂಸ್
29-01-23 02:06 pm HK News Desk ದೇಶ - ವಿದೇಶ
ಪಾಕಿಸ್ತಾನ, ಜ.29: ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ 40 ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ.
ಬಲೂಚಿಸ್ತಾನ ಪ್ರಾಂತ್ಯದ ಲಾಸ್ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಹಾಗೂ ದಕ್ಷಿಣದ ಬಂದರು ನಗರ ಕರಾಚಿ ನಡುವೆ ಶನಿವಾರ ರಾತ್ರಿ ಸಂಚರಿಸುತ್ತಿದ್ದ ಬಸ್ನಲ್ಲಿ 48 ಮಂದಿ ಪ್ರಯಾಣಿಕರಿದ್ದರು. ಸೇತುವೆ ಮೇಲಿನ ಪಿಲ್ಲರ್ಗೆ ಡಿಕ್ಕಿಯಾದ ಕಾರಣ ಬಸ್ಸು ನಿಯಂತ್ರಣ ತಪ್ಪಿ, ದುರ್ಘಟನೆ ಸಂಭವಿಸಿದೆ. ಬಸ್ನಲ್ಲಿದ್ದವರ ಪೈಕಿ ಮೂವರನ್ನು ರಕ್ಷಿಸಲಾಗಿದೆ ಎಂದು ಅಂಜುಮ್ ತಿಳಿಸಿದ್ದಾರೆ.
ಚಾಲಕ ನಿದ್ರೆಗೆ ಜಾರಿದ್ದರಿಂದ ಅಥವಾ ದೂರದ ಪ್ರಯಾಣವಾದ್ದರಿಂದ ಶೀಘ್ರ ಗುರಿ ತಲುಪುವ ಸಲುವಾಗಿ ವೇಗವಾಗಿ ಬಸ್ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ದುರ್ಘಟನೆಯ ಕಾರಣ ಪತ್ತೆಗೆ ತನಿಖೆ ನಡೆಸುತ್ತೇವೆ ಎಂದು ಅಂಜುಮ್ ಮಾಹಿತಿ ನೀಡಿದ್ದಾರೆ.
At least 40 people died when a bus plunged off a bridge in southwestern Pakistan and burst into flames, a government official said on Sunday. The dead bodies...are beyond recognition," Hamza Anjum, a senior official of Lasbela district in Balochistan province, said at the accident site.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
11-10-25 11:11 am
Mangalore Correspondent
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm