ಬ್ರೇಕಿಂಗ್ ನ್ಯೂಸ್
29-01-23 02:06 pm HK News Desk ದೇಶ - ವಿದೇಶ
ಪಾಕಿಸ್ತಾನ, ಜ.29: ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ 40 ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ.
ಬಲೂಚಿಸ್ತಾನ ಪ್ರಾಂತ್ಯದ ಲಾಸ್ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.




ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಹಾಗೂ ದಕ್ಷಿಣದ ಬಂದರು ನಗರ ಕರಾಚಿ ನಡುವೆ ಶನಿವಾರ ರಾತ್ರಿ ಸಂಚರಿಸುತ್ತಿದ್ದ ಬಸ್ನಲ್ಲಿ 48 ಮಂದಿ ಪ್ರಯಾಣಿಕರಿದ್ದರು. ಸೇತುವೆ ಮೇಲಿನ ಪಿಲ್ಲರ್ಗೆ ಡಿಕ್ಕಿಯಾದ ಕಾರಣ ಬಸ್ಸು ನಿಯಂತ್ರಣ ತಪ್ಪಿ, ದುರ್ಘಟನೆ ಸಂಭವಿಸಿದೆ. ಬಸ್ನಲ್ಲಿದ್ದವರ ಪೈಕಿ ಮೂವರನ್ನು ರಕ್ಷಿಸಲಾಗಿದೆ ಎಂದು ಅಂಜುಮ್ ತಿಳಿಸಿದ್ದಾರೆ.
ಚಾಲಕ ನಿದ್ರೆಗೆ ಜಾರಿದ್ದರಿಂದ ಅಥವಾ ದೂರದ ಪ್ರಯಾಣವಾದ್ದರಿಂದ ಶೀಘ್ರ ಗುರಿ ತಲುಪುವ ಸಲುವಾಗಿ ವೇಗವಾಗಿ ಬಸ್ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ದುರ್ಘಟನೆಯ ಕಾರಣ ಪತ್ತೆಗೆ ತನಿಖೆ ನಡೆಸುತ್ತೇವೆ ಎಂದು ಅಂಜುಮ್ ಮಾಹಿತಿ ನೀಡಿದ್ದಾರೆ.
At least 40 people died when a bus plunged off a bridge in southwestern Pakistan and burst into flames, a government official said on Sunday. The dead bodies...are beyond recognition," Hamza Anjum, a senior official of Lasbela district in Balochistan province, said at the accident site.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm