ಬ್ರೇಕಿಂಗ್ ನ್ಯೂಸ್
19-10-20 07:19 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್.19 : ಕಳೆದ ವಾರ ಹೈದರಾಬಾದ್ ನಲ್ಲಿ ಸುರಿದ ಭಾರೀ ಮಳೆಯಿಂದಾಗಿ 33 ಮಂದಿ ಸಾವನ್ನಪ್ಪಿದ್ದು, 30 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆಟಿ ರಾಮರಾವ್ ಸೋಮವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಮೃತರ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಕೆಟಿಆರ್, ಮಳೆ ಸಂಬಂಧಿ ಘಟನೆಯಲ್ಲಿ ಮೃತಪಟ್ಟ 33 ಜನರು ಸಾವನ್ನಪ್ಪಿದ್ದಾರೆ. ಈಗಾಗಲೇ ಮೃತಪಟ್ಟಂತ 29 ಜನರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ನೀಡಲಾಗಿದೆ ಎಂಬುದಾಗಿ ತಿಳಿಸಿದರು.

ಒಟ್ಟು 80 ವಿಶೇಷ ಅಧಿಕಾರಿಗಳನ್ನು ಸರ್ಕಾರ ನೇಮಿಸಿದ್ದು, ನಗರದಲ್ಲಿ ಮೃತಪಟ್ಟವರ ಸಂಖ್ಯೆ ಕಡಿಮೆ ಮಾಡಲು ಮೂರು ಹಂತದ ವಿಪತ್ತು ನಿರ್ವಹಣಾ ಯೋಜನೆ ರೂಪಿಸಿದ್ದೇವೆ ಎಂದು ಕೆಟಿಆರ್ ತಿಳಿಸಿದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm