ಬ್ರೇಕಿಂಗ್ ನ್ಯೂಸ್
01-02-23 06:01 pm HK News Desk ದೇಶ - ವಿದೇಶ
ನವದೆಹಲಿ, ಫೆ.1: ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ 88,956 ಕೋಟಿ ರೂ. ಅನುದಾನ ನೀಡಲಾಗಿದೆ. ಹಿಂದಿನ ಬಜೆಟ್ಗೆ ಹೋಲಿಸಿದರೆ ಆರೋಗ್ಯ ಕ್ಷೇತ್ರಕ್ಕೆ 2,350 ಕೋಟಿ ರೂ. ಅಂದರೆ ಶೇ. 2.71ರಷ್ಟು ಹೆಚ್ಚಿನ ಅನುದಾನ ಸಿಕ್ಕಿದೆ. 2020-21ನೇ ಸಾಲಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ 73,932 ಕೋಟಿ ರೂಪಾಯಿ ಅನುದಾನ ದಕ್ಕಿತ್ತು. 2022-23ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ 86,200 ಕೋಟಿ ರೂ.ಗಳನ್ನು ಮೀಸಲಿಟ್ಟಿತ್ತು.
157 ಹೊಸ ನರ್ಸಿಂಗ್ ಕಾಲೇಜುಗಳು;
2014 ರಿಂದ ದೇಶದಲ್ಲಿ ಸ್ಥಾಪಿಸಲಾಗಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ಈ ಹೊಸ ನರ್ಸಿಂಗ್ ಕಾಲೇಜುಗಳಿಗೆ ಐಸಿಎಂಆರ್ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ರಕ್ತಹೀನತೆ ತೊಡೆದುಹಾಕಲು ಕ್ರಮ ;
2047ರ ವೇಳೆಗೆ ಸಿಕಲ್ ಸೆಲ್ ಅನೀಮಿಯಾವನ್ನು (ರಕ್ತಹೀನತೆ) ತೊಡೆದುಹಾಕಲು ಸರ್ಕಾರವು ನಿರ್ಧರಿಸಿದೆ. ಸಿಕಲ್ ಸೆಲ್ ಅನೀಮಿಯಾ ಪೀಡಿತ ಬುಡಕಟ್ಟು ಪ್ರದೇಶಗಳಲ್ಲಿ 0-40 ವರ್ಷ ವಯಸ್ಸಿನ 7 ಕೋಟಿ ಜನರನ್ನು ತಪಾಸಣೆ ಮಾಡಲಾಗುತ್ತದೆ. ಸರ್ಕಾರವು ಈ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶ ಹೊಂದಿದೆ ಎಂದು ಸಚಿವರು ತಿಳಿಸಿದರು.

ಫಾರ್ಮಾ ಕ್ಷೇತ್ರಕ್ಕಾಗಿ ಹೊಸ ಕಾರ್ಯಕ್ರಮ ;
ಫಾರ್ಮಾಸ್ಯುಟಿಕಲ್ಸ್ನಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಉತ್ತೇಜಿಸಲು ಹೊಸ ಕಾರ್ಯಕ್ರಮವನ್ನು ರೂಪಿಸಲಾಗುವುದು ಹಾಗೂ ಫಾರ್ಮಾ ಕ್ಷೇತ್ರದಲ್ಲಿನ ಸಂಶೋಧನೆಯಲ್ಲಿ ಹೂಡಿಕೆ ಮಾಡಲು ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದ್ದಾರೆ.

ಐಸಿಎಂಆರ್ ಲ್ಯಾಬ್ಗಳಲ್ಲಿ ಸಂಶೋಧನೆ ;
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಲ್ಯಾಬ್ಗಳಲ್ಲಿ ಸಂಶೋಧನೆಯನ್ನು ಉತ್ತೇಜಿಸಲಾಗುವುದು. ಇದಕ್ಕಾಗಿ ಐಸಿಎಂಆರ್ ಲ್ಯಾಬ್ಗಳು ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಸಂಶೋಧನೆಗೆ ಲಭ್ಯವಾಗುವಂತೆ ಮಾಡಲಾಗುವುದು
ವೈದ್ಯಕೀಯ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಉತ್ತೇಜನ ;
ವೈದ್ಯಕೀಯ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
The National Tele Mental Health Programme, which was first announced at Sitharaman's last Budget presentation, has been allocated Rs 133.73 crore, up by Rs 12.73 crore or 10.52 percent from its inaugural Rs 121 crore in FY23.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm