ಬ್ರೇಕಿಂಗ್ ನ್ಯೂಸ್
20-10-20 09:48 am Headline Karnataka News Network ದೇಶ - ವಿದೇಶ
ಶ್ರೀನಗರ,ಅಕ್ಟೋಬರ್. 20 : ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದಲ್ಲಿ ನಡೆದಿದೆ.
ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಅನಂತ್ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.
ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್ಬೆಹರಾ ಉಪ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಮೊಹಮ್ಮದ್ ಅಶ್ರಫ್ ಅವರು ಪ್ರಸ್ತುತ ಪುಲ್ವಾಮಾ ಜಿಲ್ಲೆಯ ಲೆಥ್ಪೊರಾದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದರ ಜೊತೆಗೆ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ಕೌಂಟರ್ ಮಾಡಿದ್ದು, ಈ ಗುಂಡಿನ ದಾಳಿಯಲ್ಲಿ ಅಪರಿಚಿತ ಭಯೋತ್ಪಾದಕನೊಬ್ಬನನ್ನು ಕೊಲ್ಲಲಾಗಿದೆ. ಶೋಪಿಯಾನ್ ಜಿಲ್ಲೆಯ ಮೆಲ್ಹೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ.
Militants on Monday shot dead a police officer while he was returning home after offering prayers at a mosque in Anantnag district of Jammu and Kashmir, police said. The incident took place in Bijbehara area of the district, a police official said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am