ಬ್ರೇಕಿಂಗ್ ನ್ಯೂಸ್
20-10-20 09:48 am Headline Karnataka News Network ದೇಶ - ವಿದೇಶ
ಶ್ರೀನಗರ,ಅಕ್ಟೋಬರ್. 20 : ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದಲ್ಲಿ ನಡೆದಿದೆ.
ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಅನಂತ್ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.
ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್ಬೆಹರಾ ಉಪ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಮೊಹಮ್ಮದ್ ಅಶ್ರಫ್ ಅವರು ಪ್ರಸ್ತುತ ಪುಲ್ವಾಮಾ ಜಿಲ್ಲೆಯ ಲೆಥ್ಪೊರಾದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಇದರ ಜೊತೆಗೆ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ಕೌಂಟರ್ ಮಾಡಿದ್ದು, ಈ ಗುಂಡಿನ ದಾಳಿಯಲ್ಲಿ ಅಪರಿಚಿತ ಭಯೋತ್ಪಾದಕನೊಬ್ಬನನ್ನು ಕೊಲ್ಲಲಾಗಿದೆ. ಶೋಪಿಯಾನ್ ಜಿಲ್ಲೆಯ ಮೆಲ್ಹೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ.
Militants on Monday shot dead a police officer while he was returning home after offering prayers at a mosque in Anantnag district of Jammu and Kashmir, police said. The incident took place in Bijbehara area of the district, a police official said.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm