ಬ್ರೇಕಿಂಗ್ ನ್ಯೂಸ್
03-02-23 03:13 pm HK News Desk ದೇಶ - ವಿದೇಶ
ಅಬುಧಾಬಿ, ಫೆ.3: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಎಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್ಪೋರ್ಟ್ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್ಗೆ ಹೊರಟಿತ್ತು.
ಟೇಕಾಫ್ ಆಗಿ 1000 ಅಡಿ ಎತ್ತರ ಹಾರಿದ ಬಳಿಕ ಈ ಘಟನೆ ನಡೆದಿದೆ. ಸುದೈವವಶಾತ್ ಯಾವುದೇ ಸಾವು–ನೋವು ಉಂಟಾಗಿಲ್ಲ.
ವಿಮಾನದಲ್ಲಿ ಅಗ್ನಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

184 ಪ್ರಯಾಣಿಕರಿದ್ದ ಬೋಯಿಂಗ್ 737–800 ವಿಮಾನದಲ್ಲಿ ಈ ದೋಷ ಕಂಡು ಬಂದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಸಂಸ್ಥೆಯ ವಕ್ತಾರ ಪ್ರತಿಕ್ರಿಯಿಸಿದ್ದಾರೆ.
ಟೇಕಾಫ್ ವೇಳೆ ಒಂದು ಎಂಜಿನ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ಹೀಗಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಹೇಳಿಕೆಯಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ B737-800 ವಿಮಾನ VT-AYC ಆಪರೇಟಿಂಗ್ ಫ್ಲೈಟ್ IX 348 (ಅಬುಧಾಬಿ-ಕ್ಯಾಲಿಕಟ್) ತಾಂತ್ರಿಕ ದೋಶಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ.
A Kozhikode-bound Air India Express flight from Abu Dhabi landed back at the airport as flames were detected in one of the engines soon after take-off, the Directorate General of Civil Aviation said on Friday. Air India Express said that the aircraft landed safely and all passengers are safe. According to DGCA, 184 passengers were onboard when the flight took off.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm