ಬ್ರೇಕಿಂಗ್ ನ್ಯೂಸ್
03-02-23 03:27 pm HK News Desk ದೇಶ - ವಿದೇಶ
ನವದೆಹಲಿ, ಫೆ.3 : ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
2002 ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ದಿ ಮೋದಿ ಕ್ವೆಷನ್' ಲಿಂಕ್ಗಳನ್ನು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಯೂಟ್ಯೂಬ್ನಲ್ಲಿ ತೆಗೆದುಹಾಕುವ ನಿರ್ಧಾರದ ಕುರಿತು ದಾಖಲೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ತನ್ನ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಮೂರು ವಾರಗಳ ಅವಕಾಶ ನೀಡಿದ್ದು, ಏಪ್ರಿಲ್'ನಲ್ಲಿ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಸಂಸದ ಮಹುವಾ ಮೊಯಿತ್ರಾ, ಪತ್ರಕರ್ತ ಎನ್ ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ಜಂಟಿಯಾಗಿ ಸಲ್ಲಿಸಿದ ಎರಡು ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.
The Supreme Court Friday issued notice to the Centre on petitions challenging actions taken by the latter in response to a BBC documentary titled ‘India: The Modi Question’. A bench of Justices Sanjiv Khanna and M M Sundresh asked the government to produce all relevant records and fixed the matter for hearing in April.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm