ಬ್ರೇಕಿಂಗ್ ನ್ಯೂಸ್
06-02-23 10:44 am HK News Desk ದೇಶ - ವಿದೇಶ
ಇಸ್ತಾಂಬುಲ್, ಫೆ.6: ಸೋಮವಾರ ಬೆಳಗ್ಗೆ ಟರ್ಕಿಯಲ್ಲಿ 7.8 ತೀವ್ರತೆಯಿದ್ದ ಪ್ರಬಲ ಭೂಕಂಪ ಸಂಭವಿಸಿದೆ. ದೇಶದ ದಕ್ಷಿಣ ಭಾಗದ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದ್ದು ಭಾರೀ ಕಟ್ಟಡಗಳು ಕುಸಿದು ಬಿದ್ದಿರುವ ವಿಡಿಯೋ ವೈರಲ್ ಆಗಿದೆ.
ಭೂಕಂಪದಲ್ಲಿ ಹಲವಾರು ಕಡೆಗಳಲ್ಲಿ ನೂರಾರು ಮಂದಿ ಮೃತಪಟ್ಟಿರುವ ಶಂಕೆಯಿದೆ. ಬಂಡುಕೋರ ಉಗ್ರರ ಕೈಯಲ್ಲಿರುವ ವಾಯುವ್ಯ ಸಿರಿಯಾದಲ್ಲಿ ಪರಿಸ್ಥಿತಿ ವಿನಾಶಕಾರಿಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಕಟ್ಟಡಗಳನ್ನು ತೊರೆದು, ತೆರೆದ ಖಾಲಿ ಪ್ರದೇಶದಲ್ಲಿ ಸೇರುವಂತೆ ನಾಗರಿಕರಿಗೆ ರಕ್ಷಣಾ ತಂಡಗಳು ಸೂಚಿವೆ. ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರವನ್ನು ಅಮೆರಿಕದ ಭೂವಿಜ್ಞಾನ ಸಂಸ್ಥೆ ಗುರುತಿಸಿದೆ.

ಭೂಕಂಪದಿಂದಾಗಿ ಅನೇಕ ಕಟ್ಟಡಗಳು ಕುಸಿದಿವೆ ಮತ್ತು ನೂರಾರು ಜನರು ಅವಶೇಷಗಳಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಕಟ್ಟಡಗಳು ಕುಸಿದು ಬಿದ್ದಿರುವ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭೀಕರತೆಗೆ ಸಾಕ್ಷಿಯಾಗಿವೆ. ಇದುವರೆಗೆ ಸಾವು - ನೋವಿನ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಾಗಿಲ್ಲ.
A powerful 7.8-magnitude earthquake hit Turkey and Syria on Monday, killing dozens, levelling buildings while people were still in their sleep, and sending tremors that were felt as far away as the island of Cyprus. Local officials in Turkey put the initial death count at 53, although it threatened to climb substantially higher because it caught most people while they were still at home asleep.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm