ಬ್ರೇಕಿಂಗ್ ನ್ಯೂಸ್
06-02-23 10:44 am HK News Desk ದೇಶ - ವಿದೇಶ
ಇಸ್ತಾಂಬುಲ್, ಫೆ.6: ಸೋಮವಾರ ಬೆಳಗ್ಗೆ ಟರ್ಕಿಯಲ್ಲಿ 7.8 ತೀವ್ರತೆಯಿದ್ದ ಪ್ರಬಲ ಭೂಕಂಪ ಸಂಭವಿಸಿದೆ. ದೇಶದ ದಕ್ಷಿಣ ಭಾಗದ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದ್ದು ಭಾರೀ ಕಟ್ಟಡಗಳು ಕುಸಿದು ಬಿದ್ದಿರುವ ವಿಡಿಯೋ ವೈರಲ್ ಆಗಿದೆ.
ಭೂಕಂಪದಲ್ಲಿ ಹಲವಾರು ಕಡೆಗಳಲ್ಲಿ ನೂರಾರು ಮಂದಿ ಮೃತಪಟ್ಟಿರುವ ಶಂಕೆಯಿದೆ. ಬಂಡುಕೋರ ಉಗ್ರರ ಕೈಯಲ್ಲಿರುವ ವಾಯುವ್ಯ ಸಿರಿಯಾದಲ್ಲಿ ಪರಿಸ್ಥಿತಿ ವಿನಾಶಕಾರಿಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ಕಟ್ಟಡಗಳನ್ನು ತೊರೆದು, ತೆರೆದ ಖಾಲಿ ಪ್ರದೇಶದಲ್ಲಿ ಸೇರುವಂತೆ ನಾಗರಿಕರಿಗೆ ರಕ್ಷಣಾ ತಂಡಗಳು ಸೂಚಿವೆ. ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರವನ್ನು ಅಮೆರಿಕದ ಭೂವಿಜ್ಞಾನ ಸಂಸ್ಥೆ ಗುರುತಿಸಿದೆ.
ಭೂಕಂಪದಿಂದಾಗಿ ಅನೇಕ ಕಟ್ಟಡಗಳು ಕುಸಿದಿವೆ ಮತ್ತು ನೂರಾರು ಜನರು ಅವಶೇಷಗಳಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಕಟ್ಟಡಗಳು ಕುಸಿದು ಬಿದ್ದಿರುವ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭೀಕರತೆಗೆ ಸಾಕ್ಷಿಯಾಗಿವೆ. ಇದುವರೆಗೆ ಸಾವು - ನೋವಿನ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಾಗಿಲ್ಲ.
A powerful 7.8-magnitude earthquake hit Turkey and Syria on Monday, killing dozens, levelling buildings while people were still in their sleep, and sending tremors that were felt as far away as the island of Cyprus. Local officials in Turkey put the initial death count at 53, although it threatened to climb substantially higher because it caught most people while they were still at home asleep.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm