ಬ್ರೇಕಿಂಗ್ ನ್ಯೂಸ್
06-02-23 04:04 pm HK News Desk ದೇಶ - ವಿದೇಶ
ನವದೆಹಲಿ, ಫೆ.6: ದಕ್ಷಿಣ ಟರ್ಕಿಯಲ್ಲಿ ನಡೆದ ತೀವ್ರ ಭೂಕಂಪದಲ್ಲಿ ಟರ್ಕಿ ಮತ್ತು ಸಿರಿಯಾ ಭಾಗದಲ್ಲಿ 284ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 2300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಿರಿಯಾದ ಅಲೆಪ್ಪೋ, ಲಟಾಕಿಯಾ, ಹಮಾ, ಟಾರ್ಟಸ್ ನಗರದಲ್ಲಿ ಅತಿ ಹೆಚ್ಚು ಸಾವು ನೋವು ಉಂಟಾಗಿದೆ.
ಸಿರಿಯಾದ ಆರೋಗ್ಯ ಸಚಿವ ಅಹ್ಮದ್ ದಮಿರಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಟರ್ಕಿ ಮತ್ತು ಸಿರಿಯಾದಲ್ಲಿ ಹಲವಾರು ಕಡೆ ಕಟ್ಟಡಗಳು ನೆಲಕ್ಕುರುಳಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿರುವುದರಿಂದ ಹಲವಾರು ಜನ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಆರೋಗ್ಯ ಕಾರ್ಯಕರ್ತರು, ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಸಿರಿಯಾದ ಅಧ್ಯಕ್ಷ ಬಶರ್ ಅಲ್ ಅಸಾದ್ ತುರ್ತು ಸಭೆ ನಡೆಸಿದ್ದು, ರಕ್ಷಣಾ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದಾರೆ. ಟರ್ಕಿಯ ದಿಯಾರ್ಬಾಕಿರ್, ಗಾಜಿಯಾನ್ಟೆಂಪ್, ಅದಾನಾ ಎಂಬ ನಗರಗಳಲ್ಲಿ ಅತಿ ಹೆಚ್ಚು ಸಾವು ನೋವುಗಳಾಗಿವೆ. ಹೆಚ್ಚಿನ ಎತ್ತರದ ಕಟ್ಟಡಗಳು ಧರಾಶಾಯಿಯಾಗಿದ್ದು, ರಕ್ಷಣಾ ಕಾರ್ಯದಲ್ಲಿ ಶವಗಳನ್ನು ಮೇಲಕ್ಕೆತ್ತಲಾಗುತ್ತಿದೆ.
The most powerful earthquake in nearly a century struck Turkey and Syria early Monday, killing over 1,200 people in their sleep, levelling buildings and causing tremors felt as far away as Iraq. The 7.8-magnitude quake wiped out entire sections of major Turkish cities in a restless region filled with millions of people who have fled the civil war in Syria and other conflicts.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm