ಬ್ರೇಕಿಂಗ್ ನ್ಯೂಸ್
06-02-23 04:04 pm HK News Desk ದೇಶ - ವಿದೇಶ
ನವದೆಹಲಿ, ಫೆ.6: ದಕ್ಷಿಣ ಟರ್ಕಿಯಲ್ಲಿ ನಡೆದ ತೀವ್ರ ಭೂಕಂಪದಲ್ಲಿ ಟರ್ಕಿ ಮತ್ತು ಸಿರಿಯಾ ಭಾಗದಲ್ಲಿ 284ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 2300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಿರಿಯಾದ ಅಲೆಪ್ಪೋ, ಲಟಾಕಿಯಾ, ಹಮಾ, ಟಾರ್ಟಸ್ ನಗರದಲ್ಲಿ ಅತಿ ಹೆಚ್ಚು ಸಾವು ನೋವು ಉಂಟಾಗಿದೆ.
ಸಿರಿಯಾದ ಆರೋಗ್ಯ ಸಚಿವ ಅಹ್ಮದ್ ದಮಿರಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಟರ್ಕಿ ಮತ್ತು ಸಿರಿಯಾದಲ್ಲಿ ಹಲವಾರು ಕಡೆ ಕಟ್ಟಡಗಳು ನೆಲಕ್ಕುರುಳಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿರುವುದರಿಂದ ಹಲವಾರು ಜನ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.


ಆರೋಗ್ಯ ಕಾರ್ಯಕರ್ತರು, ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಸಿರಿಯಾದ ಅಧ್ಯಕ್ಷ ಬಶರ್ ಅಲ್ ಅಸಾದ್ ತುರ್ತು ಸಭೆ ನಡೆಸಿದ್ದು, ರಕ್ಷಣಾ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದಾರೆ. ಟರ್ಕಿಯ ದಿಯಾರ್ಬಾಕಿರ್, ಗಾಜಿಯಾನ್ಟೆಂಪ್, ಅದಾನಾ ಎಂಬ ನಗರಗಳಲ್ಲಿ ಅತಿ ಹೆಚ್ಚು ಸಾವು ನೋವುಗಳಾಗಿವೆ. ಹೆಚ್ಚಿನ ಎತ್ತರದ ಕಟ್ಟಡಗಳು ಧರಾಶಾಯಿಯಾಗಿದ್ದು, ರಕ್ಷಣಾ ಕಾರ್ಯದಲ್ಲಿ ಶವಗಳನ್ನು ಮೇಲಕ್ಕೆತ್ತಲಾಗುತ್ತಿದೆ.
The most powerful earthquake in nearly a century struck Turkey and Syria early Monday, killing over 1,200 people in their sleep, levelling buildings and causing tremors felt as far away as Iraq. The 7.8-magnitude quake wiped out entire sections of major Turkish cities in a restless region filled with millions of people who have fled the civil war in Syria and other conflicts.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm